2023ರ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ, ಈಗಾಗಲೇ ಆಯಾ ಪಕ್ಷಗಳಿಂದ ಟಿಕೆಟ್ ಪಡೆದ ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸುತ್ತಿದ್ದಾರೆ.
ಏಪ್ರಿಲ್ 15ರ ಶನಿವಾರದಂದು ತಾಲೂಕಿನ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ ಜೆಡಿಎಸ್ ಅಭ್ಯರ್ಥಿ ಬಿ.ಮುನೇಗೌಡ, ಸತತವಾಗಿ ಮೂರು ಬಾರಿ ಸ್ಪರ್ಧಿಸಿ ಹ್ಯಾಟ್ರಿಕ್ ಸೋಲನ್ನ ಅನುಭವಿಸಿ, ನಾಲ್ಕನೇ ಬಾರಿಗೆ ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆಲ್ಲಲೇಬೇಕು ಎಂದು ಪಣ ತೊಟ್ಟಿರುವ ಜೆಡಿಎಸ್ ಅಭ್ಯರ್ಥಿ ಬಿ.ಮುನೇಗೌಡ.
ಬಿ.ಮುನೇಗೌಡ ಸ್ಪರ್ಧೆಗೆ ಸ್ವಪಕ್ಷದಿಂದಲೇ ಅಪಸ್ವರ ಕೇಳಿ ಬಂದಿತ್ತು ವರಿಷ್ಠರು ಮಧ್ಯಸ್ಥಿಕೆ ವಹಿಸಿ ಭಿನ್ನಮತ ಶಮನ ಮಾಡಿ ಕೊನೆಗೆ ಮುನೇಗೌಡರಿಗೆ ಟಿಕೆಟ್ ನೀಡಿತು. ಒಂದು ಕಡೆ ಕ್ಷೇತ್ರದ ಮತದಾರರು ಅನುಕಂಪ ಆಧಾರದ ಮೇಲೆ ಮತ ನೀಡುತ್ತಾರೆ ಎಂದು ವರಿಷ್ಠರು ಗಮನಿಸಿ ಟಿಕೆಟ್ ನೀಡಿದ್ದಾರೆ ಎಂಬ ಕೂಗು ಸಹ ಕೇಳಿಬರುತ್ತಿದೆ. ಏನೇ ಆಗಲಿ ಈ ಬಾರಿ ಆದರೂ ಕ್ಷೇತ್ರದ ಜನತೆ ಬಿ.ಮುನೇಗೌಡರಿಗೆ ಆರ್ಶೀವಾದ ಮಾಡುತ್ತಾರಾ? ಎಂಬುದನ್ನು ಕಾದು ನೋಡಬೇಕಿದೆ.
ನಾಮಪತ್ರ ಸಲ್ಲಿಕೆ ವೇಳೆ ಮುನೇಗೌಡ ಪತ್ನಿ ಪದ್ಮಾವತಿ ಹಾಗೂ ಮಕ್ಕಳು ಉಪಸ್ಥಿತರಿದ್ದರು.
The desert sun has always promised a bright future for Arizona residents, but the rising…
ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…
ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…
ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್ಕುಮಾರ್ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…
ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…
ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…