2023ರ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ, ಈಗಾಗಲೇ ಆಯಾ ಪಕ್ಷಗಳಿಂದ ಟಿಕೆಟ್ ಪಡೆದ ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸುತ್ತಿದ್ದಾರೆ.
ಏಪ್ರಿಲ್ 15ರ ಶನಿವಾರದಂದು ತಾಲೂಕಿನ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ ಜೆಡಿಎಸ್ ಅಭ್ಯರ್ಥಿ ಬಿ.ಮುನೇಗೌಡ, ಸತತವಾಗಿ ಮೂರು ಬಾರಿ ಸ್ಪರ್ಧಿಸಿ ಹ್ಯಾಟ್ರಿಕ್ ಸೋಲನ್ನ ಅನುಭವಿಸಿ, ನಾಲ್ಕನೇ ಬಾರಿಗೆ ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆಲ್ಲಲೇಬೇಕು ಎಂದು ಪಣ ತೊಟ್ಟಿರುವ ಜೆಡಿಎಸ್ ಅಭ್ಯರ್ಥಿ ಬಿ.ಮುನೇಗೌಡ.
ಬಿ.ಮುನೇಗೌಡ ಸ್ಪರ್ಧೆಗೆ ಸ್ವಪಕ್ಷದಿಂದಲೇ ಅಪಸ್ವರ ಕೇಳಿ ಬಂದಿತ್ತು ವರಿಷ್ಠರು ಮಧ್ಯಸ್ಥಿಕೆ ವಹಿಸಿ ಭಿನ್ನಮತ ಶಮನ ಮಾಡಿ ಕೊನೆಗೆ ಮುನೇಗೌಡರಿಗೆ ಟಿಕೆಟ್ ನೀಡಿತು. ಒಂದು ಕಡೆ ಕ್ಷೇತ್ರದ ಮತದಾರರು ಅನುಕಂಪ ಆಧಾರದ ಮೇಲೆ ಮತ ನೀಡುತ್ತಾರೆ ಎಂದು ವರಿಷ್ಠರು ಗಮನಿಸಿ ಟಿಕೆಟ್ ನೀಡಿದ್ದಾರೆ ಎಂಬ ಕೂಗು ಸಹ ಕೇಳಿಬರುತ್ತಿದೆ. ಏನೇ ಆಗಲಿ ಈ ಬಾರಿ ಆದರೂ ಕ್ಷೇತ್ರದ ಜನತೆ ಬಿ.ಮುನೇಗೌಡರಿಗೆ ಆರ್ಶೀವಾದ ಮಾಡುತ್ತಾರಾ? ಎಂಬುದನ್ನು ಕಾದು ನೋಡಬೇಕಿದೆ.
ನಾಮಪತ್ರ ಸಲ್ಲಿಕೆ ವೇಳೆ ಮುನೇಗೌಡ ಪತ್ನಿ ಪದ್ಮಾವತಿ ಹಾಗೂ ಮಕ್ಕಳು ಉಪಸ್ಥಿತರಿದ್ದರು.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…