Categories: ಕೋಲಾರ

ಜೆಡಿಎಸ್‌ ಎಸ್ಸಿ ಘಟಕದಿಂದ ಅಂಬೇಡ್ಕರ್ ಪರಿನಿರ್ವಾಣ ದಿನಾಚರಣೆ

ಕೋಲಾರ: ನಗರದ ನಚಿಕೇತನ ನಿಲಯದಲ್ಲಿ ಜೆಡಿಎಸ್‌ ಜಿಲ್ಲಾ ಎಸ್ಸಿ ಘಟಕದ ವತಿಯಿಂದ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ 68 ನೇ ಪರಿನಿರ್ವಾಣ ದಿನದ ಪ್ರಯುಕ್ತ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ಯಲುವಗುಳಿ ನಾಗರಾಜ್ ಮಾತನಾಡಿ ದೇಶದಲ್ಲಿ ತಾಂಡವಾಡುತ್ತಿದ್ದ ಅಸೃಶ್ಯತೆ ಮತ್ತು ಜಾತೀಯತೆ ವಿರುದ್ಧ ಸಾಕಷ್ಟು ಹೋರಾಟ ನಡೆಸಿದ ಡಾ. ಬಿ.ಆರ್‌. ಅಂಬೇಡ್ಕರ್‌ ಅವರು ದಲಿತ ಸಮುದಾಯಗಳಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ.ಇಡೀ ವಿಶ್ವಕ್ಕೆ ಮೆಚ್ಚುವಂತಹ ಸಂವಿಧಾನ ರಚಿಸಿದ್ದಾರೆ ಅವರು ಕೇವಲ ಒಂದು ಜಾತಿಗೆ ಸೀಮಿತ ಅಲ್ಲ ಮನುಕುಲಕ್ಕೆ ಅವರ ಕೊಡುಗೆ ಅಪಾರವಾದದ್ದು. ಸಂವಿಧಾನದಲ್ಲಿ ಪ್ರತಿಯೊಬ್ಬರಿಗೂ ಸಮಾನ ಹಕ್ಕುಗಳನ್ನು ನೀಡಿದ್ದಾರೆ ಅಂಬೇಡ್ಕರ್‌ ರವರ ವಿಚಾರ ಧಾರೆಗಳನ್ನು ಅರ್ಥ ಮಾಡಿಕೊಂಡರೆ ಯುವ ಪೀಳಿಗೆಯ ಭವಿಷ್ಯ ಉಜ್ವಲವಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಜೆಡಿಎಸ್‌ ಎಸ್ಸಿ ಘಟಕದ ಜಿಲ್ಲಾ ಅಧ್ಯಕ್ಷ ಟಮಕ ಜಯಚಂದ್ರ, ವಾಲ್ಮೀಕಿ ಮಹಾಸಭಾ ಜಿಲ್ಲಾ ಅಧ್ಯಕ್ಷ ನರಸಿಂಹಯ್ಯ, ಖಜಾಂಚಿ ಮುನಿಯಪ್ಪ, ಮುಖಂಡರಾದ ಹಾರೋಹಳ್ಳಿ ನಾಗರಾಜ್, ರಾಜಪ್ಪ, ಅಲೇರಿ ಮುನಿರಾಜು ಮುಂತಾದವರು ಇದ್ದರು.

Ramesh Babu

Journalist

Recent Posts

ಶ್ರಾವಣ ಮಾಸದ ಕೊನೆಯ ಸೋಮವಾರ: ದಿನ್ನೆ ಬಯಲು ಬಸವಣ್ಣ ದೇವಾಲಯದಲ್ಲಿ ಹೂವಿನ ಆರತಿ ಸೇವೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ಎಸ್.ಎಂ.ಗೊಲ್ಲಹಳ್ಳಿ ಗ್ರಾಮದ ದಿನ್ನೆ ಬಯಲು ಬಸವಣ್ಣ ದೇವಾಲಯದಲ್ಲಿ ಶ್ರಾವಣ ಮಾಸದ ಕೊನೆಯ ಸೋಮವಾರದ ಅಂಗವಾಗಿ ವಿಶೇಷ ಪೂಜೆ…

11 hours ago

ಅಗ್ನಿ ಅವಘಡದ ವೇಳೆ ತುರ್ತು ಕ್ರಮಗಳ ಕುರಿತು ಅಣಕು ಪ್ರದರ್ಶನ: ಯುವ ಆಪ್ತಮಿತ್ರ ತರಬೇತಿ ಶಿಬಿರದಲ್ಲಿ ರೋವರ್ಸ್–ರೇಂಜರ್ಸ್‌ಗೆ ಜಾಗೃತಿ

ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರಗಳ ವತಿಯಿಂದ ಹಮ್ಮಿಕೊಂಡಿರುವ ‘ಯುವ ಆಪ್ತಮಿತ್ರ’ ತರಬೇತಿ ಶಿಬಿರದ ಅಂಗವಾಗಿ ನಗರದ…

13 hours ago

ಘಾಟಿ ಸುಬ್ರಹ್ಮಣ್ಯ ತೇರಿನ ಬೀದಿಯಲ್ಲಿದ್ದ ಪೂಜಾ ಸಾಮಗ್ರಿ ಅಂಗಡಿಗಳ ತೆರವು

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದಲ್ಲಿರುವ ತೇರಿನ ಬೀದಿಯ ಇಕ್ಕೆಲಗಳಲ್ಲಿ ಇಟ್ಟುಕೊಂಡಿದ್ದ ಪೂಜಾ ಸಾಮಗ್ರಿ ಅಂಗಡಿಗಳನ್ನು…

18 hours ago

ಅಂಗನವಾಡಿ ಕೇಂದ್ರದ ಬಳಿ ಚರಂಡಿ ನೀರು; ಪುಟಾಣಿ ಮಕ್ಕಳ ಪರದಾಟ: ನಗರಸಭೆ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ: ರೋಗ ಹರಡುವ ಭೀತಿ

ದೊಡ್ಡಬಳ್ಳಾಪುರ: ನಗರದ ಕನಕದಾಸ ರಸ್ತೆ, ದೇವರಾಜನಗರದಲ್ಲಿರುವ ಅಂಗನವಾಡಿ ಕೇಂದ್ರದ ಬಳಿ ಚರಂಡಿ ನೀರು ರಸ್ತೆ ಮೇಲೆ ಹರಿಯುತ್ತಿದ್ದು, ಪುಟಾಣಿ ಮಕ್ಕಳು…

19 hours ago

‘ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಲ್ಪಿಗಳು’

ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…

2 days ago

ಬೆಸ್ಕಾಂ ವಿರುದ್ಧ ಒಣ ಮೆಣಸಿನಕಾಯಿ ಹೊಗೆ ಹೋರಾಟಕ್ಕೆ ರೈತರ ನಿರ್ಧಾರ

ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…

2 days ago