ಜೆಡಿಎಸ್ ಪಕ್ಷಕ್ಕೆ ಹಳ್ಳಿರೈತ ಅಂಬರೀಶ್ ಗುಡ್ ಬೈ ಹೇಳಿದ್ದಾರೆ. ತೂಬಗೆರೆ ಹೋಬಳಿ ಜೆಡಿಎಸ್ ಪಕ್ಷದ ವಕ್ತಾರನಾಗಿ ಕೆಲಸ ಮಾಡುತ್ತಿದ್ದರು. ಇದೀಗ ವಕ್ತಾರ ಪದವಿಗೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ಸಲ್ಲಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಹಳ್ಳಿರೈತ ಅಂಬರೀಶ್, ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದ್ದೀರಾ. ನಮ್ಮ ವಿರೋಧಿ ಪಕ್ಷಗಳ ಸಂಸದರು, ಶಾಸಕರಿಗೆ ಹಲಸಿನ ಹಣ್ಣು ನೀಡಲು ಹೋಗಿ ಅವರ ಜೊತೆ ಗುರುತಿಸಿಕೊಳ್ಳುತ್ತಿದ್ದೀರಾ. ಪಕ್ಷಕ್ಕೆ ಮುಜುಗರ ಆಗುವಂತೆ ನಡೆದುಕೊಳ್ಳುತ್ತಿದ್ದೀರಾ ಎಂದು ಪಕ್ಷದ ಎಲ್ಲಾ ಮುಖಂಡರು, ಕಾರ್ಯಕರ್ತರ ಮುಂದೆ ತೂಬಗೆರೆ ಹೋಬಳಿಯ ಯುವ ಜನತಾದಳದ ಅಧ್ಯಕ್ಷರು ಆರೋಪಿಸಿದ್ದರು ಎಂದು ಹೇಳಿದರು.
ನನಗೆ ಯಾವುದೇ ಪಕ್ಷ ಮುಖ್ಯವಲ್ಲ. ನನ್ನ ಹೋರಾಟ ಎಂದೆಂದಿಗೂ ರೈತರ ಪರ ಇರುತ್ತದೆ. ರೈತರಿಗಾಗಿ ನನ್ನ ಜೀವನ ಮುಡುಪಾಗಿಡುತ್ತೇನೆ. ನನ್ನ ಏಳಿಗೆ ಸಹಿಸದ ಕೆಲವರು ನನ್ನ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಹಾಕಿ ಪಕ್ಷ ತೊರೆಯುವಂತೆ ಮಾಡಿದ್ದಾರೆ ಎಂದು ಹೇಳಿದ್ದಾರೆ.
ಇಂದು ಸಂಜೆ 4:05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣ ವಚನ…
ಬಿಜೆಪಿ ನಾಯಕರಿಗೆ ಈಗ ಏಕಾಏಕಿ ದಲಿತ ಮತ್ತು ಹಿಂದುಳಿದ ಸಮುದಾಯಗಳ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ಕಾಳಜಿ ಬಂದುಬಿಟ್ಟಿದೆ. ಕಾಲ, ಸಂದರ್ಭ…
ಇಂದು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ, ನಿಯೋಜಿತ ಸಿಎಂ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯ…
ನಡೆ ನುಡಿ - ಮಾತು ಕೃತಿಯ ನಡುವೆ ದೊಡ್ಡ ಕಂದರ ಸೃಷ್ಠಿಯಾಗಿರುವ ಸನ್ನಿವೇಶದಲ್ಲಿ ಪ್ರಮಾಣ ವಚನ ಒಂದು ಅಧೀಕೃತ ಮತ್ತು…
ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…
ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮ ಕೋಟೆಯ 1885 ಎಕರೆ ಭೂಸ್ವಾಧೀನ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು…