ಮಾಜಿ ಪ್ರಧಾನಮಂತ್ರಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕರುನಾಡ ಜನರಿಗೆ ಜೆಡಿಎಸ್ ಪರಿಹಾರ ಭರವಸೆ ಪತ್ರವನ್ನು ಬೆಂಗಳೂರಿನ ಪದ್ಮನಾಭ ನಗರದ ದೇವೇಗೌಡರ ನಿವಾಸದಲ್ಲಿ ಬಿಡುಗಡೆ ಮಾಡಿದರು.
ಜೆಡಿಎಸ್ ಪರಿಹಾರ ಭರವಸೆ ಅಂಶಗಳು
1) ಮಕ್ಕಳಿಗೆ ಉಚಿತ ಶಿಕ್ಷಣ, ಉಚಿತ ಆರೋಗ್ಯದ ಭರವಸೆ.
2) ಗ್ಯಾಸ್ ಮೇಲೆ ಶೇ.50% ಸಬ್ಸಿಡಿ (5-10 ಸಿಲಿಂಡರ್ಗೆ ಸಬ್ಸಿಡಿ).
3) ರೈತರ ಮಕ್ಕಳ ಮದುವೆಗೆ 2 ಲಕ್ಷ ಸಹಾಯಧನ.
4) ವೃದ್ಧಾಪ್ಯ, ವಿಧವಾ ವೇತನ 900 ರೂ.ಯಿಂದ 2 ಸಾವಿರ ರೂ. ಹೆಚ್ಚಳ .
5)ಅಂಗನವಾಡಿ ಕಾರ್ಯಕರ್ತೆಯರಿಗೆ 5 ಸಾವಿರ ವೇತನ.
6)ಕನಿಷ್ಠ 15 ವರ್ಷ ಸೇವೆ ಸಲ್ಲಿಸಿ ನಿವೃತ್ತವಾದವ್ರಿಗೆ ಪಿಂಚಣಿ.
7)ಹಿರಿಯ ನಾಗರಿಕರಿಗೆ ಮಾಸಾಶನ 1200 ರೂ.ಯಿಂದ 5 ಸಾವಿರ ರೂ. ಏರಿಕೆ.
8)ವಿಶೇಷ ಚೇತನರಿಗೆ ಪಿಂಚಣಿ 600 ರೂ.ಯಿಂದ 2500 ರೂ.ಗೆ ಏರಿಕೆ.
9)ಸಾಮಾಜಿಕ ಭದ್ರತೆಗಳ ಮಾಸಾಶನ 5 ಸಾವಿರಕ್ಕೆ ಹೆಚ್ಚಳ.
10)ತೆಲಂಗಾಣ ಮಾದರಿಯಲ್ಲಿ ಕೃಷಿಬಂಧು ಯೋಜನೆ ಜಾರಿ.
11)6.8 ಲಕ್ಷ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್.
12)ಖಾಸಗಿ ಉದ್ಯಮಗಳಲ್ಲಿ ಕನ್ನಡಿಗರಿಗೆ ಆದ್ಯತೆ.
13)ಹಿಂದುಳಿದ 18 ವರ್ಷ ತುಂಬಿದ ವಿದ್ಯಾರ್ಥಿನಿಯರಿಗೆ ವಿದ್ಯುತ್ ಚಾಲಿತ ಮೊಪೆಡ್.
14)ಜಯದೇವ ಮಾದರಿ ಜಿಲ್ಲೆಗೊಂದು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ .
15)ನಿಮ್ಹಾನ್ಸ್ ಮಾದರಿ 500 ಹಾಸಿಗೆಯುಳ್ಳ ಆಧುನಿಕ ನರವಿಜ್ಞಾನ ವೈದ್ಯಕೀಯ ಸಂಸ್ಥೆ .
16)ವೃತ್ತಿನಿರತ ವಕೀಲರಿಗೆ ರಕ್ಷಣೆ ಕಾಯ್ದೆ ಜಾರಿ.
17)ವಕೀಲರಿಗೆ ನೀಡುವ ಮಾಸಿಕ ಭತ್ಯೆ 2 ಸಾವಿರದಿಂದ 3 ಸಾವಿರಕ್ಕೆ ಏರಿಕೆ.
18)ಸಣ್ಣ ಉದ್ಯೋಗ ವ್ಯಾಪಾರ ನಡೆಸುವವರಿಗೆ 2 ಲಕ್ಷ ರೂ.ವರೆಗೆ ಸಹಾಯಧನ.
19)ಸಣ್ಣ ಉದ್ಯೋಗ ನಡೆಸುವ ಮಹಿಳಾ ಉದ್ಯಮಿಗಳಿಗೆ ಭದ್ರತೆ ರಹಿತ 2 ಕೋಟಿ ರೂ.ವರೆಗೆ ಬ್ಯಾಂಕ್ಗಳ ಮುಖೇನ ಸಾಲ.
20)ಒಂದು ವರ್ಷ ಕೌಶಲ್ಯ ತರಬೇತಿಯಲ್ಲಿ ತೊಡಗಿಸಿಕೊಳ್ಳುವ ಯುವಕ-ಯುವತಿಯರಿಗೆ ಮಾಸಿಕ 8 ಸಾವಿರ ರೂ.ಭತ್ಯೆ.
21)ರೈತ ಯುವಕರನ್ನು ಮದುವೆಯಾಗೋ ಯುವತಿಯರಿಗೆ 2 ಲಕ್ಷ ಪ್ರೋತ್ಸಾಹ ಧನ.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…