ಮಾಜಿ ಪ್ರಧಾನಮಂತ್ರಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕರುನಾಡ ಜನರಿಗೆ ಜೆಡಿಎಸ್ ಪರಿಹಾರ ಭರವಸೆ ಪತ್ರವನ್ನು ಬೆಂಗಳೂರಿನ ಪದ್ಮನಾಭ ನಗರದ ದೇವೇಗೌಡರ ನಿವಾಸದಲ್ಲಿ ಬಿಡುಗಡೆ ಮಾಡಿದರು.
ಜೆಡಿಎಸ್ ಪರಿಹಾರ ಭರವಸೆ ಅಂಶಗಳು
1) ಮಕ್ಕಳಿಗೆ ಉಚಿತ ಶಿಕ್ಷಣ, ಉಚಿತ ಆರೋಗ್ಯದ ಭರವಸೆ.
2) ಗ್ಯಾಸ್ ಮೇಲೆ ಶೇ.50% ಸಬ್ಸಿಡಿ (5-10 ಸಿಲಿಂಡರ್ಗೆ ಸಬ್ಸಿಡಿ).
3) ರೈತರ ಮಕ್ಕಳ ಮದುವೆಗೆ 2 ಲಕ್ಷ ಸಹಾಯಧನ.
4) ವೃದ್ಧಾಪ್ಯ, ವಿಧವಾ ವೇತನ 900 ರೂ.ಯಿಂದ 2 ಸಾವಿರ ರೂ. ಹೆಚ್ಚಳ .
5)ಅಂಗನವಾಡಿ ಕಾರ್ಯಕರ್ತೆಯರಿಗೆ 5 ಸಾವಿರ ವೇತನ.
6)ಕನಿಷ್ಠ 15 ವರ್ಷ ಸೇವೆ ಸಲ್ಲಿಸಿ ನಿವೃತ್ತವಾದವ್ರಿಗೆ ಪಿಂಚಣಿ.
7)ಹಿರಿಯ ನಾಗರಿಕರಿಗೆ ಮಾಸಾಶನ 1200 ರೂ.ಯಿಂದ 5 ಸಾವಿರ ರೂ. ಏರಿಕೆ.
8)ವಿಶೇಷ ಚೇತನರಿಗೆ ಪಿಂಚಣಿ 600 ರೂ.ಯಿಂದ 2500 ರೂ.ಗೆ ಏರಿಕೆ.
9)ಸಾಮಾಜಿಕ ಭದ್ರತೆಗಳ ಮಾಸಾಶನ 5 ಸಾವಿರಕ್ಕೆ ಹೆಚ್ಚಳ.
10)ತೆಲಂಗಾಣ ಮಾದರಿಯಲ್ಲಿ ಕೃಷಿಬಂಧು ಯೋಜನೆ ಜಾರಿ.
11)6.8 ಲಕ್ಷ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್.
12)ಖಾಸಗಿ ಉದ್ಯಮಗಳಲ್ಲಿ ಕನ್ನಡಿಗರಿಗೆ ಆದ್ಯತೆ.
13)ಹಿಂದುಳಿದ 18 ವರ್ಷ ತುಂಬಿದ ವಿದ್ಯಾರ್ಥಿನಿಯರಿಗೆ ವಿದ್ಯುತ್ ಚಾಲಿತ ಮೊಪೆಡ್.
14)ಜಯದೇವ ಮಾದರಿ ಜಿಲ್ಲೆಗೊಂದು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ .
15)ನಿಮ್ಹಾನ್ಸ್ ಮಾದರಿ 500 ಹಾಸಿಗೆಯುಳ್ಳ ಆಧುನಿಕ ನರವಿಜ್ಞಾನ ವೈದ್ಯಕೀಯ ಸಂಸ್ಥೆ .
16)ವೃತ್ತಿನಿರತ ವಕೀಲರಿಗೆ ರಕ್ಷಣೆ ಕಾಯ್ದೆ ಜಾರಿ.
17)ವಕೀಲರಿಗೆ ನೀಡುವ ಮಾಸಿಕ ಭತ್ಯೆ 2 ಸಾವಿರದಿಂದ 3 ಸಾವಿರಕ್ಕೆ ಏರಿಕೆ.
18)ಸಣ್ಣ ಉದ್ಯೋಗ ವ್ಯಾಪಾರ ನಡೆಸುವವರಿಗೆ 2 ಲಕ್ಷ ರೂ.ವರೆಗೆ ಸಹಾಯಧನ.
19)ಸಣ್ಣ ಉದ್ಯೋಗ ನಡೆಸುವ ಮಹಿಳಾ ಉದ್ಯಮಿಗಳಿಗೆ ಭದ್ರತೆ ರಹಿತ 2 ಕೋಟಿ ರೂ.ವರೆಗೆ ಬ್ಯಾಂಕ್ಗಳ ಮುಖೇನ ಸಾಲ.
20)ಒಂದು ವರ್ಷ ಕೌಶಲ್ಯ ತರಬೇತಿಯಲ್ಲಿ ತೊಡಗಿಸಿಕೊಳ್ಳುವ ಯುವಕ-ಯುವತಿಯರಿಗೆ ಮಾಸಿಕ 8 ಸಾವಿರ ರೂ.ಭತ್ಯೆ.
21)ರೈತ ಯುವಕರನ್ನು ಮದುವೆಯಾಗೋ ಯುವತಿಯರಿಗೆ 2 ಲಕ್ಷ ಪ್ರೋತ್ಸಾಹ ಧನ.
ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…
ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…
ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…
ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್ಎಸ್ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…