ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ದುರಾಡಳಿತ, ಬೇಜವಾಬ್ದಾರಿತನದಿಂದ ಬೇಸತ್ತು ಇಂದು ಅಲ್ಪಸಂಖ್ಯಾತ ಮುಖಂಡರು ಕಾಂಗ್ರೆಸ್ ಸಿದ್ಧಾಂತ, ಆಡಳಿತ ವೈಖರಿ ಒಪ್ಪಿ ಪಕ್ಷ ಸೇರ್ಪಡೆಗೊಂಡಿರುವುದು ಪಕ್ಷ ಬಲಿಷ್ಠವಾಗಲು ಇನ್ನಷ್ಟು ಪುಷ್ಠಿ ನೀಡಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಟಿ.ವೆಂಕಟರಮಣಯ್ಯ ತಿಳಿಸಿದರು.
ಇಂದು ನಗರದಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರವರು ಸಂವಿಧಾನದಲ್ಲಿ ಅಳವಡಿಸಿದ್ದ ಮೀಸಲಾತಿಯನ್ನು ತೆಗೆಯುವುದಕ್ಕೆ ಹೊರಟಿರುವ ಬಿಜೆಪಿ ಸರ್ಕಾರ ನಡೆ ಖಂಡಿಸಿ ಕಾಂಗ್ರೆಸ್ ಪಕ್ಷವನ್ನ ಸೇರಿದ್ದಾರೆ.
ಬಿಜೆಪಿಯ ಸುಳ್ಳು ಭರವಸೆ, ಬೆಲೆ ಏರಿಕೆಯಿಂದ ಜನ ತತ್ತರಿಸಿದ್ದಾರೆ. ಬಿಜೆಪಿ ಸರ್ಕಾರ ಅಲ್ಪಸಂಖ್ಯಾತರನ್ನು ಕಡೆಗಣಿಸುತ್ತಾ ಬಂದಿದೆ ಎಂದು ಆರೋಪ ಮಾಡಿದರು.
ಕಾರ್ಯಕ್ರಮದಲ್ಲಿ ಜೆಡಿಎಸ್ ನ ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರು ಇಷ್ಟರ್ ಅಹಮದ್ ಪಚೋಡಿ ವಾಲಾ, ನಗರ ಬಿಜೆಪಿಯ ಅಧ್ಯಕ್ಷ ಇನ್ಯತ್ ಆದಿಲ್ ಭಕ್ಷು ಶಹಿಂಸಾ ಸಿಕಂದರ್ ಪಾಷಾ ಮತ್ತು ಸಂಗಡಿಗರು, ಸಿರಾಜ್ ಪಾಷಾ, ಅಸ್ಲಾಂ ಪಾಶ ಮತ್ತು 300ಕ್ಕೂ ಹೆಚ್ಚು ಮಂದಿ ಕಾರ್ಯಕರ್ತರು ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರಿದರು.
ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…
ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…
2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…
ಆಕೆ ತಂದೆ ತಾಯಿಗೆ ಇದ್ದ ಏಕೈಕ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ. ಮಗಳು ಚೆನ್ನಾಗಿ…