ಜೆಡಿಎಸ್, ಬಿಜೆಪಿಯಿಂದ ಅಲ್ಪಸಂಖ್ಯಾತರಿಗೆ ಅನ್ಯಾಯ: ಕಾಂಗ್ರೆಸ್ ಅಭ್ಯರ್ಥಿ ಟಿ.ವೆಂಕಟರಮಣಯ್ಯ

ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ದುರಾಡಳಿತ, ಬೇಜವಾಬ್ದಾರಿತನದಿಂದ ಬೇಸತ್ತು ಇಂದು ಅಲ್ಪಸಂಖ್ಯಾತ ಮುಖಂಡರು ಕಾಂಗ್ರೆಸ್ ಸಿದ್ಧಾಂತ, ಆಡಳಿತ ವೈಖರಿ ಒಪ್ಪಿ ಪಕ್ಷ ಸೇರ್ಪಡೆಗೊಂಡಿರುವುದು ಪಕ್ಷ ಬಲಿಷ್ಠವಾಗಲು ಇನ್ನಷ್ಟು ಪುಷ್ಠಿ ನೀಡಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಟಿ.ವೆಂಕಟರಮಣಯ್ಯ ತಿಳಿಸಿದರು.

ಇಂದು ನಗರದಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರವರು ಸಂವಿಧಾನದಲ್ಲಿ ಅಳವಡಿಸಿದ್ದ ಮೀಸಲಾತಿಯನ್ನು ತೆಗೆಯುವುದಕ್ಕೆ ಹೊರಟಿರುವ ಬಿಜೆಪಿ ಸರ್ಕಾರ ನಡೆ ಖಂಡಿಸಿ ಕಾಂಗ್ರೆಸ್ ಪಕ್ಷವನ್ನ ಸೇರಿದ್ದಾರೆ.

ಬಿಜೆಪಿಯ ಸುಳ್ಳು ಭರವಸೆ, ಬೆಲೆ ಏರಿಕೆಯಿಂದ ಜನ ತತ್ತರಿಸಿದ್ದಾರೆ. ಬಿಜೆಪಿ ಸರ್ಕಾರ ಅಲ್ಪಸಂಖ್ಯಾತರನ್ನು ಕಡೆಗಣಿಸುತ್ತಾ ಬಂದಿದೆ ಎಂದು ಆರೋಪ ಮಾಡಿದರು.

ಕಾರ್ಯಕ್ರಮದಲ್ಲಿ ಜೆಡಿಎಸ್ ನ ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರು ಇಷ್ಟರ್ ಅಹಮದ್ ಪಚೋಡಿ ವಾಲಾ, ನಗರ ಬಿಜೆಪಿಯ ಅಧ್ಯಕ್ಷ ಇನ್ಯತ್ ಆದಿಲ್ ಭಕ್ಷು ಶಹಿಂಸಾ ಸಿಕಂದರ್ ಪಾಷಾ ಮತ್ತು ಸಂಗಡಿಗರು, ಸಿರಾಜ್ ಪಾಷಾ, ಅಸ್ಲಾಂ ಪಾಶ ಮತ್ತು 300ಕ್ಕೂ ಹೆಚ್ಚು ಮಂದಿ ಕಾರ್ಯಕರ್ತರು ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರಿದರು.

Ramesh Babu

Journalist

Recent Posts

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

3 hours ago

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

5 hours ago

ರಾಜ್ಯದಲ್ಲಿ ಹೆಚ್ಚಿದ ಸನ್ ಸ್ಟ್ರೋಕ್‌ ಪ್ರಕರಣ : ಉರಿ ಬಿಸಿಲಿಗೆ ತತ್ತರಿಸಿದ ಜನಜೀವನ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…

7 hours ago

ವಿಜಯ್, ಆಃಡವನ್ ಮತ್ತು ಪ್ರಮಾಣವಚನ ನಿಷ್ಠೆ…….

ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…

10 hours ago

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

21 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

22 hours ago