ಜೈಲಿನಲ್ಲಿ ನಟ ದರ್ಶನ್ ಸೇರಿದಂತೆ ಮತ್ತಿತರರಿಗೆ ರಾಜಾತಿಥ್ಯ ವಿಚಾರ: ದರ್ಶನ್ ಮತ್ತು ಇತರರನ್ನು ಕೂಡಲೇ ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರಕ್ಕೆ ಸಿಎಂ ಸೂಚನೆ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಅವರಿಗೆ ರಾಜಾತಿಥ್ಯ ನೀಡಲಾಗುತ್ತಿದ್ದು, ಈ ಕುರಿತ ಫೋಟೋಗಳು ವೈರಲ್ ಆದ ಬೆನ್ನಲ್ಲೇ ಪರಪ್ಪನ ಅಗ್ರಹಾರದ 7 ಅಧಿಕಾರಿಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ಪರಪ್ಪನ‌ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್‌ ಸೇರಿದಂತೆ ಮತ್ತಿತರರಿಗೆ ರಾಜಾತಿಥ್ಯ ಒದಗಿಸುತ್ತಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡುವಂತೆ ಸೂಚಿಸಿದ್ದರು.

ದರ್ಶನ್ ಮತ್ತು ಇತರರನ್ನು ಕೂಡಲೇ ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡುವಂತೆ ಹಾಗೂ ಕಾರಾಗೃಹಕ್ಕೆ ಭೇಟಿ ನೀಡಿ ಪ್ರಕರಣದ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ.

Ramesh Babu

Journalist

Recent Posts

ಕೇಂದ್ರ ಸರ್ಕಾರ ರಾಜ್ಯಕ್ಕೆ ಅನುದಾನ ನೀಡದೇ ಅನ್ಯಾಯ ಮಾಡುತ್ತಿದೆ- ಸಿಎಂ ಸಿದ್ದರಾಮಯ್ಯ

ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ ಕುಟುಂಬಗಳಿಗೆ ಹಕ್ಕು…

14 hours ago

ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅದ್ಧೂರಿಯಾಗಿ ನಡೆದ “ಸೈನ್ಸ್ ಫೆಸ್ಟ್ – ಇನೋವೇಟಿವ್ ಅರೇನ” (ವಿಜ್ಞಾನ ಮೇಳ), ಕಿಡ್ಸ್ ಕಾರ್ನಿವಲ್: ವಿಜ್ಞಾನ ಮೇಳವನ್ನು ಉದ್ಘಾಟಿಸಿದ ಶಾಸಕ ಧೀರಜ್ ಮುನಿರಾಜ್

ದೊಡ್ಡಬಳ್ಳಾಪುರ ತಾಲೂಕಿನ ಕರೆನಹಳ್ಳಿಯಲ್ಲಿರುವ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿಂದು "ಸೈನ್ಸ್ ಫೆಸ್ಟ್ – ಇನೋವೇಟಿವ್ ಅರೇನ" (ವಿಜ್ಞಾನ ಮೇಳ) ವನ್ನು ಆಯೋಜಿಸಲಾಗಿತ್ತು.…

17 hours ago

ಶಿವ ಶಿವ ಶಿವ ಶಿವ……ನೆನಪಾಗುವೆ ನೀನು ಪ್ರತಿಕ್ಷಣವೂ…‌‌‌‌…..

ಶಿವರಾತ್ರಿ....... ಶಿವರಾತ್ರಿಯ ಶಿವ - ರಂಜಾನ್ ಅಲ್ಲಾ - ಕ್ರಿಸ್ಮಸ್ ಯೇಸು ನಾಮ ಸ್ಮರಣೆ..... ಶಿವ ಶಿವ ಶಿವ ಶಿವ......…

23 hours ago

ಬೈರಸಂದ್ರದಲ್ಲಿ ಹಂದಿ ಶೆಡ್‌ ಸ್ಥಳಾಂತರಕ್ಕೆ ಒತ್ತಾಯ

ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡತುಮಕೂರು ಗ್ರಾಪಂ ವ್ಯಾಪ್ತಿಯ ಬೈರಸಂದ್ರ ಗ್ರಾಮದಲ್ಲಿ ಅಕ್ರಮವಾಗಿ ನಿರ್ಮಾಣವಾಗಿರುವ ಹಂದಿ ಸಾಕಣೆ ಶೆಡ್ ನಿಂದಾಗಿ ಗ್ರಾಮಸ್ಥರಿಗೆ ತೊಂದರೆಗಳಾಗುತ್ತಿದ್ದು,…

1 day ago

ವಸತಿ ಶಾಲೆಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ‌ ಶಾಲೆ ದೇವನಾಯಕನಹಳ್ಳಿ, ದೇವನಹಳ್ಳಿ ತಾಲ್ಲೂಕು, (ರಾಜ್ಯ ಪಠ್ಯಕ್ರಮ)…

1 day ago

ರೈತನ ಬಾಳೆ ತೋಟ ಮಾರಣಹೋಮ: ಕಿಡಿಗೇಡಿಗಳ ಕಿಡಿಗೇಡಿತನಕ್ಕೆ ಬೆಳೆದು ನಿಂತಿದ್ದ ಬಾಳೆ ಗಿಡಗಳು ನಾಶ: ಸಂಕಷ್ಟದಲ್ಲಿ ರೈತ

ಹೆಂಡತಿಯ ಒಡವೆಯನ್ನು ಅಡವಿಟ್ಟು, ಹಗಲು ರಾತ್ರಿ ಕಷ್ಟಪಟ್ಟು ಬಾಳೆ ತೋಟ ಬೆಳೆಸಿದ್ದ ರೈತನಿಗೆ ಅದೇ ಜೀವನಕ್ಕೆ ಆಸರೆಯಾಗಿತ್ತು. ಸಾವಿರಕ್ಕೂ ಹೆಚ್ಚು…

1 day ago