ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಇನ್ ಸ್ಪೆಕ್ಟರ್ ಸಾಧಿಕ್ ಪಾಷಾ ನೇತೃತ್ವದಲ್ಲಿ ಗ್ರಾಮಾಂತರ ಠಾಣಯಲ್ಲಿ ಜ್ಯೂಯಲರಿ ಶಾಪ್ ಮಾಲೀಕರುಗಳಿಗೆ, ಜ್ಯೂಯಲರಿ ಶಾಪ್ ಗಳಲ್ಲಿ ನಡೆಯುತ್ತಿರುವ ದರೋಡೆ, ಸುಲಿಗೆ & ಕಳವು ಪ್ರಕರಣಗಳ ಬಗ್ಗೆ ಅರಿವು ಹಾಗೂ ಶಾಪ್ ಗಳ ಭದ್ರತೆಗೆ ಸಂಬಂಧಿಸಿದಂತೆ ಸಿಸಿ ಕ್ಯಾಮೆರಾ ಮತ್ತು ಸೈರನ್ ಅಳವಡಿಸಿ ಸದಾ ಕಣ್ಗಾವಲು ಇರಿಸಿಕೊಳ್ಳುವ ಬಗ್ಗೆ ಹಾಗೂ ಇತ್ತೀಚಿನ ಆರ್.ಬಿ.ಐ ಮತ್ತು ಪೊಲೀಸ್ ಮಾರ್ಗಸೂಚಿಗಳ ಅನ್ವಯ ಕಾನೂನು ರೀತ್ಯಾ ಕ್ರಮ ಕೈಗೊಳ್ಳುವ ಕುರಿತು ಕಾರ್ಯಗಾರ ಹಮ್ಮಿಕೊಂಡು ಪೂರ್ಣ ಅರಿವು ಮೂಡಿಸಲಾಯಿತು.
ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…
ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್ಸ್ಪೆಕ್ಟರ್…
ಮದರ್ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…
ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…
ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…