ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿ, ಗೆದ್ದಲಪಾಳ್ಯದ ದುರ್ಗೇನಹಳ್ಳಿ ಕೆರೆ ಅಂಗಳದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ನವದುರ್ಗಾ ಕ್ಷೇತ್ರದಲ್ಲಿ ಜ.13 ಮತ್ತು ಜ.14ರಂದು ಎರಡು ದಿನಗಳ ಕಾಲ 12ನೇ ಜಾತ್ರಾ ಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮಗಳ ವಿವರ…
ಜ.13ರ ಸೋಮವಾರದಂದು ಶ್ರೀ ರೇಣುಕಾ ಯಲ್ಲಮ್ಮ ನವದುರ್ಗಾ ದೇವರಿಗೆ ಫಲಪಂಚಾಮೃತ ಅಭಿಷೇಕ, ಪುಷ್ಪಾಲಂಕಾರ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ, ಸಂಜೆ 6ಗಂಟೆ ನಂತರ ದೀಪೋತ್ಸವ(ಆರತಿ), ಅನ್ನ ಸಂತರ್ಪಣೆ ನಡೆಯಲಿದೆ.
ಜ.14ರ ಮಂಗಳವಾರದಂದು ಬೆಳಗ್ಗೆ 4 ಗಂಟೆಯಲ್ಲಿ ಅಗ್ನಿಕುಂಡ ಹಾಯುವುದು, ಆರತಿ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ ಸೇರಿದಂತೆ ಇತರೆ ಪೂಜಾ ಕಾರ್ಯಕ್ರಮಗಳು ನಡೆಯಲಿವೆ ಎಂದು ಶ್ರೀ ರೇಣುಕಾ ಯಲ್ಲಮ್ಮ ನವದುರ್ಗಾ ಕ್ಷೇತ್ರದ ಸಮಿತಿ ತಿಳಿಸಿದೆ….
ದೊಡ್ಡಬಳ್ಳಾಪುರ: ತಾಲೂಕಿನ ಮಧುರೆ ಹೋಬಳಿಯ 11ನೇ ಮೈಲಿ (ಮಲ್ಲೋಹಳ್ಳಿ ಸಮೀಪ) ಪೆಟ್ರೋಲ್ ಟ್ಯಾಂಕರ್ ಹಾಗೂ ಹಾಲಿನ ಟ್ಯಾಂಕರ್ ನಡುವೆ ಸಂಭವಿಸಿದ…
ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಆರತಿಬೈಲು ಗ್ರಾಮದ ಬಳಗಾರ ಕ್ರಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿ–52ರಲ್ಲಿ ಗುರುವಾರ (ಜುಲೈ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ ಅವರ ಹುಟ್ಟುಹಬ್ಬದ ಪ್ರಯುಕ್ತ MMS ಗ್ರೂಪ್ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು. ಹುಟ್ಟುಹಬ್ಬ…
ಜಿಲ್ಲೆಯಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಶೇಕಡ 87.44% ಗಣತಿ ನಮೂನೆ ಮತದಾರರಿಗೆ ವಿತರಿಸಲಾಗಿದೆ ಎಂದು…
ದೇವನಹಳ್ಳಿ: ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ 12 ವರ್ಷದ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ…
ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಹಾಗೂ ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ದಾಳಿ…