ದೊಡ್ಡಬಳ್ಳಾಪುರ ಪೋಟೋ ಮತ್ತು ವಿಡಿಯೋ ಛಾಯಾಗ್ರಾಹಕರ ಸಂಘದ ವತಿಯಿಂದ ಛಾಯಾ ಸಂಕ್ರಾಂತಿ ಸಂಭ್ರಮ-2026 ಕಾರ್ಯಕ್ರಮವನ್ನು ಜ.18ರ ಭಾನುವಾರ ಬೆಳಗ್ಗೆ 10 ಗಂಟೆಗೆ ದೊಡ್ಡಬಳ್ಳಾಪುರ ನಗರದ ಭಗತ್ಸಿಂಗ್ ಕ್ರೀಡಾಂಗಣದಲ್ಲಿ ಆಯೋಜನೆ ಮಾಡಲಾಗಿದೆ….
ಸಂಕ್ರಾಂತಿ ಸಂಭ್ರಮ-2026 ಕಾರ್ಯಕ್ರಮದ ಅಂಗವಾಗಿ ವರ್ಣರಂಜಿತ ರಂಗೋಲಿ ಸ್ಪರ್ಧೆ ಹಾಗೂ 5 ವರ್ಷದ ಮೇಲ್ಪಟ್ಟು 14 ವರ್ಷದೊಳಗಿನ ಮಕ್ಕಳಿಗೆ ಭಾರತೀಯ ಹಾಗೂ ಪಾಶ್ಚಿಮಾತ್ಯ ಉಡುಪುಗಳ ಫ್ಯಾಷನ್ ಶೋವನ್ನು ಏರ್ಪಡಿಸಲಾಗಿದೆ…
ರಂಗೋಲಿ ಸ್ಪರ್ಧೆ ಹಾಗೂ ಭಾರತೀಯ ಹಾಗೂ ಪಾಶ್ಚಿಮಾತ್ಯ ಉಡುಪುಗಳ ಫ್ಯಾಷನ್ ಶೋದಲ್ಲಿ ಗೆದ್ದವರಿಗೆ ಬಹುಮಾನ ವಿತರಸಲಾಗುತ್ತದೆ…
ಸ್ಪರ್ಧೆಗಳ ಮಾಹಿತಿ, ನಿಬಂಧನೆಗಳಿಗಾಗಿ 99861 81369, 99727 44136, 99723 46021 ಸಂಪರ್ಕಿಸಬಹುದಾಗಿದೆ….
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…