ಜ.18ರಂದು ಛಾಯಾ ಸಂಕ್ರಾಂತಿ ಸಂಭ್ರಮ-2026 ಕಾರ್ಯಕ್ರಮ: ರಂಗೋಲಿ ಸ್ಪರ್ಧೆ ಹಾಗೂ ಭಾರತೀಯ ಹಾಗೂ ಪಾಶ್ಚಿಮಾತ್ಯ ಉಡುಪುಗಳ ಫ್ಯಾಷನ್ ಶೋ ಆಯೋಜನೆ

ದೊಡ್ಡಬಳ್ಳಾಪುರ ಪೋಟೋ ಮತ್ತು ವಿಡಿಯೋ ಛಾಯಾಗ್ರಾಹಕರ ಸಂಘದ ವತಿಯಿಂದ ಛಾಯಾ ಸಂಕ್ರಾಂತಿ ಸಂಭ್ರಮ-2026 ಕಾರ್ಯಕ್ರಮವನ್ನು ಜ.18ರ ಭಾನುವಾರ ಬೆಳಗ್ಗೆ 10 ಗಂಟೆಗೆ ದೊಡ್ಡಬಳ್ಳಾಪುರ ನಗರದ ಭಗತ್‌ಸಿಂಗ್‌ ಕ್ರೀಡಾಂಗಣದಲ್ಲಿ ಆಯೋಜನೆ ಮಾಡಲಾಗಿದೆ….

ಸಂಕ್ರಾಂತಿ ಸಂಭ್ರಮ-2026 ಕಾರ್ಯಕ್ರಮದ ಅಂಗವಾಗಿ ವರ್ಣರಂಜಿತ ರಂಗೋಲಿ ಸ್ಪರ್ಧೆ ಹಾಗೂ 5 ವರ್ಷದ ಮೇಲ್ಪಟ್ಟು 14 ವರ್ಷದೊಳಗಿನ ಮಕ್ಕಳಿಗೆ ಭಾರತೀಯ ಹಾಗೂ ಪಾಶ್ಚಿಮಾತ್ಯ ಉಡುಪುಗಳ ಫ್ಯಾಷನ್ ಶೋವನ್ನು ಏರ್ಪಡಿಸಲಾಗಿದೆ…

ರಂಗೋಲಿ ಸ್ಪರ್ಧೆ ಹಾಗೂ ಭಾರತೀಯ ಹಾಗೂ ಪಾಶ್ಚಿಮಾತ್ಯ ಉಡುಪುಗಳ ಫ್ಯಾಷನ್ ಶೋದಲ್ಲಿ ಗೆದ್ದವರಿಗೆ ಬಹುಮಾನ‌ ವಿತರಸಲಾಗುತ್ತದೆ…

ಸ್ಪರ್ಧೆಗಳ ಮಾಹಿತಿ, ನಿಬಂಧನೆಗಳಿಗಾಗಿ 99861 81369, 99727 44136, 99723 46021 ಸಂಪರ್ಕಿಸಬಹುದಾಗಿದೆ….

Ramesh Babu

Journalist

Recent Posts

0% ಭ್ರಷ್ಟಾಚಾರ: ಯಾರು ಕೂಡ ಸರ್ಕಾರಿ ಕಚೇರಿಗಳಲ್ಲಿ 10 ರೂಪಾಯಿ ಕೂಡಾ ಲಂಚ ನೀಡಬಾರದು- ಸಿಎಂ‌ ಡಿಕೆಶಿ

ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್‌ಪಿ, ಸಿಇಒ, ಡಿಎಫ್‌ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…

6 hours ago

ಕುಟುಂಬಗಳ ಆಕ್ರಂದನ ಮುಗಿಲು ಮುಟ್ಟಿಸಿದ ಶನಿವಾರ: ಜಿಲ್ಲೆಯನ್ನ ಬೆಚ್ಚಿಬೀಳಿಸಿದ ಸರಣಿ ದುರಂತಗಳು: ಒಂದೇ ದಿನ 7 ಮಂದಿ ಮೃತ್ಯು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶನಿವಾರ ವಿವಿಧ ದುರ್ಘಟನೆಗಳಲ್ಲಿ ಏಳು ಮಂದಿ ಮೃತಪಟ್ಟಿರುವ ಘಟನೆಗಳು ವರದಿಯಾಗಿವೆ. ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ಭಾಗಗಳಲ್ಲಿ…

16 hours ago

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳ ದಾರುಣ ಸಾವು

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ‌…

18 hours ago

ಕೆಲಸದ ಕನಸು ಹೊತ್ತು ಹೊರಟ ಯುವತಿ ಲಾರಿ ಅಪಘಾತಕ್ಕೆ ಬಲಿ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…

23 hours ago

ಮದ್ಯ ಖರೀದಿ, ಸೇವನೆಗೆ 21 ವರ್ಷ ಕಡ್ಡಾಯ; ಯುವಜನರ ರಕ್ಷಣೆಗಾಗಿ ಕಟ್ಟುನಿಟ್ಟಿನ ಮದ್ಯ ನಿಯಮ ಜಾರಿ

21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…

1 day ago

ಡ್ಯೂಕ್ ಬೈಕ್–ಕಂಟೈನರ್ ಲಾರಿ ಅಪಘಾತ – ಯುವಕ ಸ್ಥಳದಲ್ಲೇ ಸಾವು

ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ…

1 day ago