ಜ.18ರಂದು (ನಾಳೆ) ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ: ಉಪಕೇಂದ್ರದ ಎಲ್ಲಾ ವಿದ್ಯುತ್ ಮಾರ್ಗಗಳಲ್ಲಿ ಬೆಳಗ್ಗೆ 10ರಿಂದ 6ರವರೆಗೆ ವಿದ್ಯುತ್ ವ್ಯತ್ಯಯ

ಜ.18ರಂದು ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ಸದರಿ ಉಪಕೇಂದ್ರದಲ್ಲಿರುವ ಎಲ್ಲಾ ವಿದ್ಯುತ್ ಮಾರ್ಗಗಳಲ್ಲಿ ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 6:00 ಗಂಟೆವರೆಗೆ ವಿದ್ಯುತ್ ವ್ಯತ್ಯಯವಿರುತ್ತದೆ. ಆದ್ದರಿಂದ ಗ್ರಾಹಕರು ಸಹಕರಿಸ ಬೇಕಾಗಿ ಕೋರಲಾಗಿದೆ ಎಂದು ಬೆವಿಕಂ ದೊಡ್ಡಬಳ್ಳಾಪುರ ನಗರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:

ದೊಡ್ಡಬಳ್ಳಾಪುರ ನಗರ, ಡಿಕ್ರಾಸ್, ಮುತ್ಸಂದ್ರ, ಟಿ.ಬಿ.ಬಡಾವಣೆ, ಪ್ರಿಯರ್ದಶಿನಿ ಬಡಾವಣೆ, ರೋಜಿಪುರ, ಗಂಗಧರಪುರ, ವಿನಾಯಕನಗರ, ಸೋಮೇಶ್ವರ ಬಡಾವಣೆ, ಬಸವೇಶ್ವರನಗರ, ಮಾರುತಿನಗರ, ಕುಂಭಾರಪೇಟೆ, ದರ್ಜಿಪೇಟೆ, ಗಾಣಿಗರಪೇಟೆ, ವಡ್ಡರಪೇಟೆ, ದೇಶದಪೇಟೆ, ಸಿನಿಮಾ ರಸ್ತೆ, ಹಳೇಬಸ್ ನಿಲ್ದಾಣ, ಕಛೇರಿಪಾಳ್ಯ, ಇಸ್ಲಾಂಪುರ, ಕಲ್ಲುಪೇಟೆ, ತ್ಯಾಗರಜನಗರ, ದೇವರಾಜನಗರ, ಶಾಂತಿನಗರ, ಕರೇನಹಳ್ಳಿ, ದರ್ಗಾಜೋಗಿಹಳ್ಳಿ, ಕುರುಬರಹಳ್ಳಿ, ಕೊಡಿಗೇಹಳ್ಳಿ, ಪಾಲನಜೋಗಿಹಳ್ಳಿ, ಕುರುಬರಹಳ್ಳಿ ಆಶ್ರಯ ಬಡಾವಣೆ, ತಳಗವಾರ ಮಾದಗೊಂಡನಹಳ್ಳಿ, ಹಸನ್‌ಘಟ್ಟಾ, ಕೋಳುರು, ಕಂಟನಕುಂಟೆ, ಅಳ್ಳಾಲಸಂದ್ರ ಅಂತರಹಳ್ಳಿ, ಗೊಲ್ಲಹಳ್ಳಿ, ಮೇಲಿನ ನಾಯಕರಾಂಡಹಳ್ಳಿ, ಕೆಳಗಿನ ನಾಯಕರಾಂಡಹಳ್ಳಿ, ವಡ್ಡರಹಳ್ಳಿ, ತಿರುಮಗೊಂಡನಹಳ್ಳಿ, ಗಂಗಸಂದ್ರ, ಪೆರಮಗೊಂಡನಹಳ್ಳಿ, ಹಾಡೋನಹಳ್ಳಿ, ಎಸ್.ನಾಗೇನಹಳ್ಳಿ, ಮುದ್ದನಾಯಕನಪಾಳ್ಯ, ರಾಮಯ್ಯನಪಾಳ್ಯ, ತೊಗರಿಘಟ್ಟಾ, ಗಡ್ಡಂಬಚ್ಚಹಳ್ಳಿ, ತಿಮ್ಮಸಂದ್ರ, ಜಯನಗರ, ಪಿಂಡಕೂರು ತಿಮ್ಮನಹಳ್ಳಿ, ರಘುನಾಥಪುರ, ನಾಗದೇನಹಳ್ಳಿ, ಮೋಪರಹಳ್ಳಿ, ಆದಿನಾರಾಯಣ ಹೊಸಹಳ್ಳಿ, ಹೀರೆಗುಡ್ಡದಹಳ್ಳಿ, ಕುರುವಿಗೆರೆ, ನಂದಿಮೋರಿ, ರಾಜಘಟ್ಟಾ, ಕಂಚಿಗನಾಳ, ದಾಸಗೊಂಡನಹಳ್ಳಿ, ಗಂಡರಾಜಪುರ, ಅಂಚರಹಳ್ಳಿ, ಬೀಡಿಕೆರೆ, ಹಮಾಮ್, ಶಿವಪುರ, ಸೊಣ್ಣಪ್ಪನಹಳ್ಳಿ, ಕೋಡಿಹಳ್ಳಿ, ಕೊನಘಟ್ಟಾ, ಲಿಂಗನಹಳ್ಳಿ, ಕಮಲೂರು, ನೆಲ್ಲುಕುಂಟೆ, ನಾಗಶೆಟ್ಟಿಹಳ್ಳಿ, ಮಜರಾಹೊಸಹಳ್ಳಿ, ಶಿರವಾರ, ಮೆಣಸಿ, ಅಣಗಲಪುರ, ನೇರಳೆಘಟ್ಟಾ ಹೊನ್ನಾಘಟ್ಟಾ, ಕೆಸ್ತೂರು, ಹಣಬೆ, ಮರಳೇನಹಳ್ಳಿ, ಶ್ರೀನಿವಾಸಪುರ, ಸೋಮಶೆಟ್ಟಿಹಳ್ಳಿ, ಕಲ್ಲುದೇವನಹಳ್ಳಿ, ಶಿರವಾರ, ತಿಪ್ಪೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

Ramesh Babu

Journalist

Recent Posts

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

2 hours ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

1 day ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

1 day ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

2 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

3 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

3 days ago