ದೊಡ್ಡಬಳ್ಳಾಪುರ ನಗರ ಉಪವಿಭಾಗ ವ್ಯಾಪ್ತಿಯ ವಿದ್ಯುತ್ ಸರಬರಾಜಿಗೆ ಸಂಬಂಧಿಸಿದಂತೆ ಜ.18ರ ಶನಿವಾರದಂದು ಮಧ್ಯಾಹ್ನಾ 3ಗಂಟೆಗೆ ನಗರದ ಎಪಿಎಂಸಿ ಯಾರ್ಡ್ ಎದುರಿನ ಬೆಸ್ಕಾಂ ದೊಡ್ಡಬಳ್ಳಾಪುರ ನಗರ ಉಪವಿಭಾಗ ಕಚೇರಿಯಲ್ಲಿ ಗ್ರಾಹಕರ ಕುಂದು-ಕೊರತೆ ನಿವಾರಣಾ ಸಭೆ ಹಾಗೂ ಸುರಕ್ಷತಾ ದಿನವನ್ನು ಆಯೋಜಿಸಲಾಗಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು(ವಿ), ಬೆವಿಕಂ(ವಿ), ನಗರ ಉಪ-ವಿಭಾಗ, ದೊಡ್ಡಬಳ್ಳಾಪುರ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ…
ಗ್ರಾಹಕರಲ್ಲಿ ಕುಂದು-ಕೊರತೆ/ ನ್ಯೂನ್ಯತೆಗಳು ಇದ್ದಲ್ಲಿ ಪರಸ್ಪರ ಚರ್ಚಿಸಿ ಸ್ನೇಹಪೂರ್ವಕವಾಗಿ ಪರಿಹರಿಸಿಕೊಳ್ಳಲು ಉತ್ತಮ ಸಲಹೆ/ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳುವ ಸಲುವಾಗಿ ಕಂಪನಿಯ ಆದೇಶದಂತೆ ಶನಿವಾರದಂದು ಗ್ರಾಹಕರ ಕುಂದು-ಕೊರತೆ ನಿವಾರಣಾ ಸಭೆ ಹಾಗೂ ಸುರಕ್ಷತಾ ದಿನವನ್ನು ಆಯೋಜಿಸಲಾಗುತ್ತಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು(ವಿ), ಬೆವಿಕಂ(ವಿ), ನಗರ ಉಪ-ವಿಭಾಗ, ದೊಡ್ಡಬಳ್ಳಾಪುರ ಇವರು ಹೇಳಿದ್ದಾರೆ.
ನಗರ ಉಪವಿಭಾಗ ವ್ಯಾಪ್ತಿಗೆ ಒಳಪಡುವ (o&M-1 o&M-2, ಬಾಶೆಟ್ಟಿಹಳ್ಳಿ, ಮೆಳೇಕೋಟೆ ಕ್ರಾಸ್ ಶಾಖೆ) ವಿದ್ಯುತ್ ಗ್ರಾಹಕರು ಸಭೆಯಲ್ಲಿ ಪಾಲ್ಗೊಂಡು ಕಂಪನಿಯೊಂದಿಗೆ ಸಹಕರಿಸಲು ಕೋರಲಾಗಿದೆ ಎಂದು ತಿಳಿಸಿದ್ದಾರೆ.
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಮಂದಿ ಸಾವು ಪ್ರಕರಣ: ಇಂಜಿನಿಯರ್ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್…
ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…
ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ…
ಇಂದು ಸಂಜೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಜಿಲ್ಲಾ ವಿಪತ್ತು…
ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದ ಬಳಿ ಇಂದು…