ದೊಡ್ಡಬಳ್ಳಾಪುರ ತಾಲೂಕಿನ ಗೌರಿಬಿದನೂರು ರಸ್ತೆಯ ಫ್ರೆಂಡ್ಸ್ ಫಂಕ್ಷನ್ ಹಾಲ್ ಎದುರಿನ ಸಹ್ಯಾದ್ರಿ ಆಸ್ಪತ್ರೆಯಲ್ಲಿ ಶ್ರೀ ಮಾನ್ಯತಾ ವಾಲೆಂಟರಿ ಬ್ಲಡ್ ಸೆಂಟರ್ ಸಹಯೋಗದೊಂದಿಗೆ ಜ.21ರ ಬುಧವಾರದಂದು ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಆಯೋಜನೆ ಮಾಡಲಾಗಿದೆ…
ಜ.21ರ ಬುಧವಾರ ಬೆಳಗ್ಗೆ 10ಗಂಟೆಯಿಂದ ಸಂಜೆ 4 ಗಂಟೆಯವರೆಗೆ ದೊಡ್ಡಬಳ್ಳಾಪುರ ತಾಲೂಕಿನ ಗೌರಿಬಿದನೂರು ರಸ್ತೆಯ ಫ್ರೆಂಡ್ಸ್ ಫಂಕ್ಷನ್ ಹಾಲ್ ಎದುರಿನ ಸಹ್ಯಾದ್ರಿ ಆಸ್ಪತ್ರೆಯಲ್ಲಿ ನಡೆಯಲಿರುವ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಇನ್ ಸ್ಪೆಕ್ಟರ್ ಸಾದಿಕ್ ಪಾಷ ಅವರು ಉದ್ಘಾಟನೆ ಮಾಡಲಿದ್ದಾರೆ….
ಹೆಚ್ಚಿನ ಮಾಹಿತಿಗಾಗಿ 6363415184, 9738881325, 9035161666, 8147736966 ಸಂಪರ್ಕಿಸಬಹುದಾಗಿದೆ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…