ದೊಡ್ಡಬಳ್ಳಾಪುರ: ನಗರದಲ್ಲಿನ ವೀರಶೈವ ಲಿಂಗಾಯಿತ ಪತ್ತಿನ ಸಹಕಾರ ಸಂಘದ ಐದು ವರ್ಷಗಳ ಆಡಳಿತ ಮಂಡಳಿ ನಿರ್ದೇಶಕ ಸ್ಥಾನದ ಚುನಾವಣೆಗೆ ನಾಮ ಪತ್ರ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಜ.2 ರಂದು ಮಧ್ಯಾಹ್ನ 1 ಗಂಟೆವರೆಗೆ ನಾಮ ಪತ್ರಗಳನ್ನು ಸಲ್ಲಿಸಲು ಕೊನೆಯದಿನವಾಗಿದೆ.
ನಾಮ ಪತ್ರಗಳ ಪರಿಶೀಲನೆ ಜ.3 ರಂದು ನಡೆಯಲಿದೆ. ನಾಮ ಪತ್ರಗಳನ್ನು ಹಿಂದಕ್ಕೆ ಪಡೆಯಲು ಜ.4 ರಂದು ಮಧ್ಯಾಹ್ನ 3 ಗಂಟೆವರೆಗೆ ಅವಕಾಶ ಇದೆ.
ಅಗತ್ಯ ಬಿದ್ದರೆ ಚುನಾವಣೆಯು ಜ.9 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಸಂಘದ ಆವರಣದಲ್ಲಿ ನಡೆಯಲಿದೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…