ಟರ್ಕಿಯ ಪ್ರಮುಖ ನಗರ ಮತ್ತು ಪ್ರಾಂತೀಯ ರಾಜಧಾನಿಯಾದ ಗಾಜಿಯಾಂಟೆಪ್ ಸಮೀಪ 17.9 ಕಿ.ಮೀ. ಆಳದಲ್ಲಿ ಸೋಮವಾರ ಮುಂಜಾನೆ 4.17ರ ಹೊತ್ತಿಗೆ 7.8 ತೀವ್ರತೆಯ ಭೂಕಂಪ ಸಂಭವಿಸಿತ್ತು. ಇದರಿಂದಾಗಿ ಹಲವು ನಗರಗಳಲ್ಲಿ ಕಟ್ಟಡಗಳು ಕುಸಿದಿವೆ. ನೆರೆಯ ದೇಶ ಸಿರಿಯಾದಲ್ಲೂ ತೀವ್ರ ಹಾನಿಯುಂಟಾಗಿದೆ. ಮಧ್ಯಪ್ರಾಚ್ಯ ದೇಶಗಳಾದ ಲೆಬನಾನ್, ಸೈಪ್ರಸ್, ಇಸ್ರೇಲ್ ಹಾಗೂ ಈಜಿಪ್ಟ್ನಲ್ಲಿಯೂ ಭೂಮಿ ಕಂಪಿಸಿತ್ತು.
ದುರಂತದಲ್ಲಿ ಇದುವರೆಗೆ ಸುಮಾರು 4,500ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. 20 ಸಾವಿರಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಟರ್ಕಿಯಲ್ಲಿ ಈವರೆಗೆ ಸುಮಾರು 3 ಸಾವಿರ ಮಂದಿ ಹಾಗೂ ಸಿರಿಯಾದಲ್ಲಿ 1,500 ಜನರು ಮೃತಪಟ್ಟಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…