ಮೊಬೈಲ್ ಟವರ್ ಗಳಿಗೆ ಪವರ್ ಸರಬರಾಜು ಮಾಡುವ ಕೇಬಲ್ ಕಳವು ಆಗಿರುವ ಘಟನೆ ತಡರಾತ್ರಿ ನಡೆದಿದ್ದು, ಇಂದು ಬೆಳಕಿಗೆ ಬಂದಿದೆ.
ಒಂದೇ ದಿನ ಕೊಡಿಗೇಹಳ್ಳಿ, ತಿಪ್ಪಾಪುರ, ವೀರಾಪುರ, ಚಪ್ಪರದಕಲ್ಲು, ರೈ ಯೂನಿರ್ವಸಿಟಿ ಸಮೀಪದಲ್ಲಿ ಅಳವಡಿಸಿದ್ದ ಪವರ್ ಕೇಬಲ್ ನ್ನು ಕಳ್ಳರು ರಾತ್ರೋರಾತ್ರಿ ಕದ್ದೊಯ್ದಿದ್ದಾರೆ.
ಸುಮಾರು 60-70ಮೀ. ಕೇಬಲ್ ಒಳಭಾಗದ ತಾಮ್ರದ ತಂತಿಯನ್ನು ಕದ್ದಿದ್ದಾರೆ ಎಂದು ಸಿಬ್ಬಂದಿ ತಿಳಿಸಿದ್ದಾರೆ.
ಈ ಕೇಬಲ್ ಏರ್ಟೆಲ್, ವೊಡಾಫೋನ್, ಜಿಯೋ ಟವರ್ ಗಳಿಗೆ ಪವರ್ ಸರಬರಾಜು ಮಾಡುತ್ತಿದ್ದವು, ಇದೀಗ ಖದೀಮರು ರಾತ್ರೋರಾತ್ರಿ ಬಂದು ಪವರ್ ಕೇಬಲ್ ಗಳನ್ನು ಕದ್ದು ಪರಾರಿಯಾಗಿದ್ದಾರೆ. ಇದರಿಂದ ಸಾಕಷ್ಟು ನಷ್ಟ ಉಂಟಾಗಿದ್ದು, ಕೂಡಲೇ ಕಳ್ಳರನ್ನು ಪತ್ತೆ ಮಾಡಬೇಕೆಂದು ಸಿಬ್ಬಂದಿ ಮೂರ್ತಿ ಅವರು ಪೊಲೀಸರಲ್ಲಿ ಮನವಿ ಮಾಡಿದ್ದಾರೆ.
ದೊಡ್ಡಬಳ್ಳಾಪುರ : ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ (ಇಂಟಕ್ ) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್…
ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಅಂಗವಿಕಲರ ವಿಶೇಷ ಉದ್ಯೋಗ ವಿನಿಮಯ ಕಚೇರಿ, ಪೀಣ್ಯ, ಬೆಂಗಳೂರು 'ಅಧ್ಯಯನ ವೃತ್ತ' (ಸ್ಟಡಿ…
ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವವರಿಗಾಗಿ ಕ್ರೀಡಾಗ್ರಾಮದಲ್ಲಿ ಸರಬರಾಜು ಮಾಡಲಾಗಿದ್ದ ಬರೊಬ್ಬರಿ 10 ಸಾವಿರ ಕಾಂಡೋಮ್ ಗಳು ಕೇವಲ 3…
ಚಿತ್ರದುರ್ಗಾ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ ಮೇಲಿಂದ ಬಿದ್ದು ಅನುಮಾನಸ್ಪದವಾಗಿ ಸಾ*ವನ್ನಪ್ಪಿದ ಘಟನೆ ವರದಿಯಾಗಿದೆ. ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಗ್ರಾಮದಲ್ಲಿ…
ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…
ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು…