ಮೊಬೈಲ್ ಟವರ್ ಗಳಿಗೆ ಪವರ್ ಸರಬರಾಜು ಮಾಡುವ ಕೇಬಲ್ ಕಳವು ಆಗಿರುವ ಘಟನೆ ತಡರಾತ್ರಿ ನಡೆದಿದ್ದು, ಇಂದು ಬೆಳಕಿಗೆ ಬಂದಿದೆ.
ಒಂದೇ ದಿನ ಕೊಡಿಗೇಹಳ್ಳಿ, ತಿಪ್ಪಾಪುರ, ವೀರಾಪುರ, ಚಪ್ಪರದಕಲ್ಲು, ರೈ ಯೂನಿರ್ವಸಿಟಿ ಸಮೀಪದಲ್ಲಿ ಅಳವಡಿಸಿದ್ದ ಪವರ್ ಕೇಬಲ್ ನ್ನು ಕಳ್ಳರು ರಾತ್ರೋರಾತ್ರಿ ಕದ್ದೊಯ್ದಿದ್ದಾರೆ.
ಸುಮಾರು 60-70ಮೀ. ಕೇಬಲ್ ಒಳಭಾಗದ ತಾಮ್ರದ ತಂತಿಯನ್ನು ಕದ್ದಿದ್ದಾರೆ ಎಂದು ಸಿಬ್ಬಂದಿ ತಿಳಿಸಿದ್ದಾರೆ.
ಈ ಕೇಬಲ್ ಏರ್ಟೆಲ್, ವೊಡಾಫೋನ್, ಜಿಯೋ ಟವರ್ ಗಳಿಗೆ ಪವರ್ ಸರಬರಾಜು ಮಾಡುತ್ತಿದ್ದವು, ಇದೀಗ ಖದೀಮರು ರಾತ್ರೋರಾತ್ರಿ ಬಂದು ಪವರ್ ಕೇಬಲ್ ಗಳನ್ನು ಕದ್ದು ಪರಾರಿಯಾಗಿದ್ದಾರೆ. ಇದರಿಂದ ಸಾಕಷ್ಟು ನಷ್ಟ ಉಂಟಾಗಿದ್ದು, ಕೂಡಲೇ ಕಳ್ಳರನ್ನು ಪತ್ತೆ ಮಾಡಬೇಕೆಂದು ಸಿಬ್ಬಂದಿ ಮೂರ್ತಿ ಅವರು ಪೊಲೀಸರಲ್ಲಿ ಮನವಿ ಮಾಡಿದ್ದಾರೆ.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…