ಮೊಬೈಲ್ ಟವರ್ ಗಳಿಗೆ ಪವರ್ ಸರಬರಾಜು ಮಾಡುವ ಕೇಬಲ್ ಕಳವು ಆಗಿರುವ ಘಟನೆ ತಡರಾತ್ರಿ ನಡೆದಿದ್ದು, ಇಂದು ಬೆಳಕಿಗೆ ಬಂದಿದೆ.
ಒಂದೇ ದಿನ ಕೊಡಿಗೇಹಳ್ಳಿ, ತಿಪ್ಪಾಪುರ, ವೀರಾಪುರ, ಚಪ್ಪರದಕಲ್ಲು, ರೈ ಯೂನಿರ್ವಸಿಟಿ ಸಮೀಪದಲ್ಲಿ ಅಳವಡಿಸಿದ್ದ ಪವರ್ ಕೇಬಲ್ ನ್ನು ಕಳ್ಳರು ರಾತ್ರೋರಾತ್ರಿ ಕದ್ದೊಯ್ದಿದ್ದಾರೆ.
ಸುಮಾರು 60-70ಮೀ. ಕೇಬಲ್ ಒಳಭಾಗದ ತಾಮ್ರದ ತಂತಿಯನ್ನು ಕದ್ದಿದ್ದಾರೆ ಎಂದು ಸಿಬ್ಬಂದಿ ತಿಳಿಸಿದ್ದಾರೆ.
ಈ ಕೇಬಲ್ ಏರ್ಟೆಲ್, ವೊಡಾಫೋನ್, ಜಿಯೋ ಟವರ್ ಗಳಿಗೆ ಪವರ್ ಸರಬರಾಜು ಮಾಡುತ್ತಿದ್ದವು, ಇದೀಗ ಖದೀಮರು ರಾತ್ರೋರಾತ್ರಿ ಬಂದು ಪವರ್ ಕೇಬಲ್ ಗಳನ್ನು ಕದ್ದು ಪರಾರಿಯಾಗಿದ್ದಾರೆ. ಇದರಿಂದ ಸಾಕಷ್ಟು ನಷ್ಟ ಉಂಟಾಗಿದ್ದು, ಕೂಡಲೇ ಕಳ್ಳರನ್ನು ಪತ್ತೆ ಮಾಡಬೇಕೆಂದು ಸಿಬ್ಬಂದಿ ಮೂರ್ತಿ ಅವರು ಪೊಲೀಸರಲ್ಲಿ ಮನವಿ ಮಾಡಿದ್ದಾರೆ.
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…