ಟಿಎಪಿಎಂಸಿಎಸ್ ಗೆ ನಾಮ ನಿರ್ದೇಶನ ಸದಸ್ಯರಾಗಿ ಎ.ಎನ್.ಹರೀಶ್ ಕುಮಾರ್ ನೇಮಕ

ದೊಡ್ಡಬಳ್ಳಾಪುರ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಆಡಳಿತ ಮಂಡಳಿಗೆ ಆರೂಢಿಯ ಎ.ಎನ್.ಹರೀಶ್ ಕುಮಾರ್ ಅವರನ್ನು ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಲಾಗಿದೆ.

ಈ ಕುರಿತಂತೆ ಸರ್ಕಾರದ ಅಧೀನ ಕಾರ್ಯದರ್ಶಿ ಸಹಕಾರ ಇಲಾಖೆಯ ಆರ್.ವಿ.ರಾಘವನ್ ಅವರು ಗುರುವಾರ ಸಂಜೆ ಅಧಿಸೂಚನೆ ಹೊರಡಿಸಿದೆ.

ನಾಮ ನಿರ್ದೇಶನ ಸದಸ್ಯರಾಗಿ ನೇಮಕವಾದ ಹರೀಶ್ ಅವರನ್ನು ಮಾಜಿ ಶಾಸಕರಾದ ಟಿ.ವೆಂಕಟರಮಣಯ್ಯ, ಆರ್.ಜಿ.ವೆಂಕಟಾಚಲಯ್ಯಮ, ಜಿಪಂ ಮಾಜಿ ಸದಸ್ಯ ಚುಂಚೆಗೌಡ, ತಾಪಂ ಮಾಜಿ ಅಧ್ಯಕ್ಷ ಡಿ.ಸಿ.ಶಶಿಧರ್, ಕೆಪಿಸಿಸಿ ಸದಸ್ಯ ಜಿ.ಲಕ್ಮೀಪತಿ, ಎಪಿಎಂಸಿ ಮಾಜಿ ಅಧ್ಯಕ್ಷರಾದ ವಿಶ್ವನಾಥ್ ರೆಡ್ಡಿ, ನಾರನಹಳ್ಳಿ ಗೋವಿಂದ ರಾಜು, ಮತ್ತಿತರರಿದ್ದರು ಅಭಿನಂದನೆ ಸಲ್ಲಿಸಿದ್ದಾರೆ.

Ramesh Babu

Journalist

Recent Posts

ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ…

6 hours ago

ಜೂ.05 ರಿಂದ ಮೂರು ದಿನಗಳ ಕಾಲ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟ ಮೇಳ

ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…

9 hours ago

ಟಿವಿಎಸ್ ಎಕ್ಸ್‌ಎಲ್-100 ಕಳವು: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ

ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್‌ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…

13 hours ago

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

1 day ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

1 day ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

1 day ago