ಜುಲೈ ತಿಂಗಳಲ್ಲಿ ಟಿಕೆಟ್ ಇಲ್ಲದೇ ಕೆಎಸ್ ಆರ್ ಟಿಸಿ ಬಸ್ ಗಳಲ್ಲಿ 2,832 ಮಂದಿ ಪ್ರಯಾಣಿಕರು ಪ್ರಯಾಣಿಸಿದ್ದು, ಒಟ್ಟು 4.46.853ಲಕ್ಷ ದಂಡ ವಸೂಲಿ ಮಾಡಿದ ಸಾರಿಗೆ ಇಲಾಖೆ.
ಜುಲೈ ತಿಂಗಳಲ್ಲಿ ಕರ್ನಾಟಕ ರಸ್ತೆ ಸಾರಿಗೆ ನಿಗಮವು ತನ್ನ ತನಿಖಾ ತಂಡಗಳಿಂದ ತಪಾಸಣಾ ಕಾರ್ಯವನ್ನು ಚುರುಕುಗೊಳಿಸಿ ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ 43,698 ವಾಹನಗಳನ್ನು ತನಿಖೆಗೆ ಒಳಪಡಿಸಿ 2748 ಪ್ರಕರಣಗಳನ್ನು ಪತ್ತೆಹಚ್ಚಿ, 2832 ಟಿಕೆಟ್ ರಹಿತ ಪ್ರಯಾಣಿಕರಿಂದ 4,46,853 ರೂ.ಗಳನ್ನು ದಂಡದ ರೂಪದಲ್ಲಿ ವಸೂಲಿ ಮಾಡಲಾಗಿದೆ.
ನಿಗಮದ ಆದಾಯದಲ್ಲಿ ಸೋರಿಕೆಯಾಗುತ್ತಿದ್ದ 63,914 ರೂ.ಗಳನ್ನು ಪತ್ತೆಹಚ್ಚಲಾಗಿದೆ.
ಸಾರ್ವಜನಿಕರು ಸಾರಿಗೆ ಬಸ್ ಗಳಲ್ಲಿ ಪ್ರಯಾಣಿಸುವಾಗ ಕಡ್ಡಾಯವಾಗಿ ಟಿಕೆಟ್ ಅಥವಾ ಬಸ್ ಪಾಸ್ ಪಡೆದು ಪ್ರಯಾಣಿಸಬೇಕು ಎಂದು ಪ್ರಯಾಣಿಕರಲ್ಲಿ ವಿನಂತಿ ಮಾಡಿರೋ ಸಾರಿಗೆ ಇಲಾಖೆ.
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…