ಪಿಎಲ್ ಡಿ ಬ್ಯಾಂಕ್ ನ ಅಧ್ಯಕ್ಷ ಟಿ.ವಿ.ಲಕ್ಷ್ಮೀನಾರಾಯಣ ರವರ ಕಿರಿಯ ಪುತ್ರ ಸುನೀಲ್ ಅವರ ಅಕಾಲಿಕ ಮರಣ ಹೊಂದಿದ್ದಾರೆ ಎಂದು ತಿಳಿದುಬಂದಿದೆ.
ಸುನೀಲ್ ಅವರ ಅಕಾಲಿಕ ಮರಣಕ್ಕೆ ಶಾಸಕ ಧೀರಜ್ ಮುನಿರಾಜ್ ಅವರು ವಿಷಾಧ ವ್ಯಕ್ತಪಡಿಸಿ ಕಂಬನಿ ಮಿಡಿದಿದ್ದಾರೆ. ದೇವರು ಅವರ ಕುಟುಂಬಕ್ಕೆ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇವೆ ಎಂದು ಹೇಳಿದ್ದಾರೆ.
ನಾಳೆ ನಡೆಯಬೇಕಿದ್ದ ಬಿಜೆಪಿ ಎಲ್ಲಾ ಕಾರ್ಯಕ್ರಮಗಳನ್ನು ಮುಂದೂಡಲಾಗಿದೆ ಎಂದು ಬೆಂ.ಗ್ರಾಂ. ಜಿಲ್ಲಾ ಪ್ರಧಾನಕಾರ್ಯರ್ಶಿ ತಿಳಿಸಿದ್ದಾರೆ.
ಅದೇರೀತಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಂತಿ ವೆಂಕಟೇಶ್, ತಾಲೂಕು ಅಧ್ಯಕ್ಷ ನಾಗೇಶ್, ನಗರಾಧ್ಯಕ್ಷ ಮುದ್ದಪ್ಪ, ನಗರಸಭಾ ಸದಸ್ಯರು, ಬಿಜೆಪಿಯ ಹಿರಿಯ ಮುಖಂಡರುಗಳು ಕಾರ್ಯಕರ್ತರು ಸಂತಾಪ ಸೂಚಿಸಿದ್ದಾರೆ.
ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…
ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…