Categories: ಟೆನಿಸ್

ಟೆನಿಸ್: ಕಾಲ೯ಸ್ ಆಲ್ಕರಾಜ್ ಮುಡಿಗೆ ವಿಂಬಲ್ಡನ್ ಕಿರೀಟ

ಜಗತ್ತಿನ ಪ್ರತಿಷ್ಟಿತ ಟೆನಿಸ್ ಟೂರ್ನಿಗಳಲ್ಲಿ ಒಂದಾದ ವಿಂಬಲ್ಡನ್ ಚಾಂಪಿಯನ್ ಪೈನಲ್ ಪಂದ್ಯದಲ್ಲಿ 24 ಗ್ರಾಂಡ್ ಸ್ಲಾಮ್ ವಿಜೇತ ನೋವಕ್ ಜೋಕೋವಿಚ್ ವಿರುದ್ಧ ಗೆಲುವು ಸಾಧಿಸುವ ಮೂಲಕ 21 ರ ಹರೆಯದ ಕಾಲ೯ಸ್ ಆಲ್ಕರಾಜ್ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದರು.

ಸ್ಪೇನ್ ನ ಯುವ ಆಟಗಾರ ಆಲ್ಕರಾಜ್ 6-2, 6-2, 7-6 ಸೆಟ್ ಗಳಿಂದ ಏಳು ಬಾರಿ ಚಾಂಪಿಯನ್ ಆಗಿರುವ ಸಬಿ೯ಯಾದ ಆಟಗಾರ ನೋವಕ್ ಜೋಕೋವಿಚ್ ವಿರುದ್ಧ ಭರ್ಜರಿ ಜಯ ಸಾಧಿಸುವ ಮೂಲಕ ಹೊಸ ಯುಗಾಂತರಕ್ಕೆ ಕಾರಣರಾದರು ಹಾಗೂ ವೇಲ್ಸ್ ರಾಜಕುಮಾರಿ ಚಾಲೋ೯ಟೆ ವೇವ್ಸ್ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.

ಅನುಭವಿ ಆಟಗಾರನ ಮುಂದೆ ಯಾವುದೇ ತಪ್ಪು ಮಾಡದೇ ಮೂರು ಸೆಟ್‌ ಗಳನ್ನು ಜಯಿಸಿದ ಆಲ್ಕರಾಜ್ 25ನೇ ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿ ಮೇಲೆ ಕಣ್ಣಿಟ್ಟಿದ್ದ ನೋವಕ್ ಜೋಕೋವಿಚ್ ನಿರಾಸೆ ಅನುಭವಿಸಿದರು.

ಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ 37ನೇ ಶ್ರೇಯಾಂಕಿತ ಆಟಗಾರ್ತಿ ಜೆಕ್ ಗಣರಾಜ್ಯದ ಬಾರಬೋರಾ ಕೇಜ್ರಿಕೋವ ಮೊದಲ ಬಾರಿಗೆ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದರು.

Ramesh Babu

Journalist

Share
Published by
Ramesh Babu

Recent Posts

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

11 hours ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

17 hours ago

80ರ ಹೊಸ್ತಿಲಲ್ಲಿ ಭಾರತ…..

ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…

23 hours ago

ಆಹಾರ ಭದ್ರತೆಯಲ್ಲಿ ಯಾವುದೇ ಲೋಪವಾಗದಿರಲಿ- ಆಹಾರ ಆಯೋಗ ಅಧ್ಯಕ್ಷ ಡಾ.ಹೆಚ್ ಕೃಷ್ಣ

ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…

24 hours ago

ನಾಳೆ(ಆ.14) ತೂಬಗೆರೆ ಸೊಸೈಟಿಗೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…

2 days ago

“ನನಗೆ ನೀರು ಬೇಕು, ಮಾತಾಡಲ್ಲ” — ಬಾಯಿಗೆ ಪ್ಲಾಸ್ಟರ್ ಹಾಕಿದ ವಾಟಾಳ್ ನಾಗರಾಜ್

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…

2 days ago