ಧಮ೯ಶಾಲದಲ್ಲಿ ನಡೆದ ಅಂತಿಮ ಹಾಗೂ ಐದನೇ ಟೆಸ್ಟ್ ಪಂದ್ಯದಲ್ಲಿ ಆಫ್ ಸ್ಪಿನ್ನರ್ ಆರ್. ಅಶ್ವಿನ್ ಹಾಗೂ ಕುಲದೀಪ್ ಯಾದವ್ ಅವರ ಸ್ಪಿನ್ ಮೋಡಿಗೆ ಕುಸಿದ ಆಂಗ್ಲರು ಇನ್ನಿಂಗ್ಸ್ ಹಾಗೂ 64 ರನ್ ಗಳ ಸೋಲನ್ನು ಅನುಭವಿಸಿದರು.
ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ ಬ್ಯಾಟಿಂಗ್ ಆಯ್ದುಕೊಂಡರು, ಆರಂಭಿಕ ಆಟಗಾರರಾದ ಜಾಕ್ ಕ್ರಾಕ್ವೇಲ್ (79) ರನ್ ಗಳಿಸಿದರೆ ಡಕೆಟ್ (27) ರನ್ ಗಳಿಸಿ ಔಟಾದರು.
ರೂಟ್ (26), ಜಾನಿ ಬೈರ್ಸ್ಟೋ(29) ಹಾಗೂ ವಿಕೆಟ್ ಕೀಪರ್ ಫೋಕ್ಸ್ (24) ರನ್ ಗಳಿಸಿ ಎದುರಾಳಿ ತಂಡಕ್ಕೆ 218 ರನ್ ಗುರಿ ನೀಡಲಾಯಿತು, ಭಾರತದ ಪರವಾಗಿ ಕುಲದೀಪ್ ಯಾದವ್ (5), ಆರ್ . ಅಶ್ವಿನ್ (4) ಹಾಗೂ ರವೀಂದ್ರ ಜಡೇಜಾ (1 )ವಿಕೆಟ್ ಪಡೆದರು.
259 ರನ್ ಗಳ ಹಿನ್ನೆಡೆ ಅನುಭವಿಸಿದ್ದ ಆಂಗ್ಲರು ಎರಡನೇ ಇನ್ನಿಂಗ್ಸ್ ನಲ್ಲಿ 195 ರನ್ ಗಳಿಸಿ ಆಲೌಟ್ ಆದರು, ಇಂಗ್ಲೆಂಡ್ ತಂಡದ ಪರವಾಗಿ ಜೋ ರೂಟ್ (84), ಜಾನಿ ಬೈರ್ಸ್ಟೋ (39) ರನ್ ಗಳಿಸಿದ್ದೆ ಗರಿಷ್ಠ ರನ್ ಆಗಿತ್ತು.
ಭಾರತದ ಪರವಾಗಿ ಆರ್ . ಅಶ್ವಿನ್ 5 ವಿಕೆಟ್, ಕುಲದೀಪ್ ಯಾದವ್ ಹಾಗೂ ಜಸ್ಪ್ರೀತ್ ಬುಮ್ರಾ ತುಲಾ ಎರಡು ವಿಕೆಟ್ ಹಾಗೂ ರವೀಂದ್ರ ಜಡೇಜಾ ಒಂದು ವಿಕೆಟ್ ಪಡೆದರು.
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…
ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರ ಕೋಲಾರ ಇವರ ಸಹಯೋಗದಲ್ಲಿ ರೇಮಂಡ್ ಕಂಪನಿ ಸಮೂಹದ ಸಿಲ್ವರ್ ಸ್ಪಾರ್ಕ್…