ಧಮ೯ಶಾಲದಲ್ಲಿ ನಡೆದ ಅಂತಿಮ ಹಾಗೂ ಐದನೇ ಟೆಸ್ಟ್ ಪಂದ್ಯದಲ್ಲಿ ಆಫ್ ಸ್ಪಿನ್ನರ್ ಆರ್. ಅಶ್ವಿನ್ ಹಾಗೂ ಕುಲದೀಪ್ ಯಾದವ್ ಅವರ ಸ್ಪಿನ್ ಮೋಡಿಗೆ ಕುಸಿದ ಆಂಗ್ಲರು ಇನ್ನಿಂಗ್ಸ್ ಹಾಗೂ 64 ರನ್ ಗಳ ಸೋಲನ್ನು ಅನುಭವಿಸಿದರು.
ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ ಬ್ಯಾಟಿಂಗ್ ಆಯ್ದುಕೊಂಡರು, ಆರಂಭಿಕ ಆಟಗಾರರಾದ ಜಾಕ್ ಕ್ರಾಕ್ವೇಲ್ (79) ರನ್ ಗಳಿಸಿದರೆ ಡಕೆಟ್ (27) ರನ್ ಗಳಿಸಿ ಔಟಾದರು.
ರೂಟ್ (26), ಜಾನಿ ಬೈರ್ಸ್ಟೋ(29) ಹಾಗೂ ವಿಕೆಟ್ ಕೀಪರ್ ಫೋಕ್ಸ್ (24) ರನ್ ಗಳಿಸಿ ಎದುರಾಳಿ ತಂಡಕ್ಕೆ 218 ರನ್ ಗುರಿ ನೀಡಲಾಯಿತು, ಭಾರತದ ಪರವಾಗಿ ಕುಲದೀಪ್ ಯಾದವ್ (5), ಆರ್ . ಅಶ್ವಿನ್ (4) ಹಾಗೂ ರವೀಂದ್ರ ಜಡೇಜಾ (1 )ವಿಕೆಟ್ ಪಡೆದರು.
259 ರನ್ ಗಳ ಹಿನ್ನೆಡೆ ಅನುಭವಿಸಿದ್ದ ಆಂಗ್ಲರು ಎರಡನೇ ಇನ್ನಿಂಗ್ಸ್ ನಲ್ಲಿ 195 ರನ್ ಗಳಿಸಿ ಆಲೌಟ್ ಆದರು, ಇಂಗ್ಲೆಂಡ್ ತಂಡದ ಪರವಾಗಿ ಜೋ ರೂಟ್ (84), ಜಾನಿ ಬೈರ್ಸ್ಟೋ (39) ರನ್ ಗಳಿಸಿದ್ದೆ ಗರಿಷ್ಠ ರನ್ ಆಗಿತ್ತು.
ಭಾರತದ ಪರವಾಗಿ ಆರ್ . ಅಶ್ವಿನ್ 5 ವಿಕೆಟ್, ಕುಲದೀಪ್ ಯಾದವ್ ಹಾಗೂ ಜಸ್ಪ್ರೀತ್ ಬುಮ್ರಾ ತುಲಾ ಎರಡು ವಿಕೆಟ್ ಹಾಗೂ ರವೀಂದ್ರ ಜಡೇಜಾ ಒಂದು ವಿಕೆಟ್ ಪಡೆದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…
ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…
ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…
ರೇಷ್ಮೆ ನಗರಿ, ಕೈಗಾರಿಕಾ ನಗರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದೊಡ್ಡಬಳ್ಳಾಪುರ ನಗರ ಇಂದು ಅಭಿವೃದ್ಧಿಯ ಅವಕಾಶಗಳ ಜೊತೆಗೆ ಮೂಲ ಸಮಸ್ಯೆಗಳ…