ಧಮ೯ಶಾಲದಲ್ಲಿ ನಡೆದ ಅಂತಿಮ ಹಾಗೂ ಐದನೇ ಟೆಸ್ಟ್ ಪಂದ್ಯದಲ್ಲಿ ಆಫ್ ಸ್ಪಿನ್ನರ್ ಆರ್. ಅಶ್ವಿನ್ ಹಾಗೂ ಕುಲದೀಪ್ ಯಾದವ್ ಅವರ ಸ್ಪಿನ್ ಮೋಡಿಗೆ ಕುಸಿದ ಆಂಗ್ಲರು ಇನ್ನಿಂಗ್ಸ್ ಹಾಗೂ 64 ರನ್ ಗಳ ಸೋಲನ್ನು ಅನುಭವಿಸಿದರು.
ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ ಬ್ಯಾಟಿಂಗ್ ಆಯ್ದುಕೊಂಡರು, ಆರಂಭಿಕ ಆಟಗಾರರಾದ ಜಾಕ್ ಕ್ರಾಕ್ವೇಲ್ (79) ರನ್ ಗಳಿಸಿದರೆ ಡಕೆಟ್ (27) ರನ್ ಗಳಿಸಿ ಔಟಾದರು.
ರೂಟ್ (26), ಜಾನಿ ಬೈರ್ಸ್ಟೋ(29) ಹಾಗೂ ವಿಕೆಟ್ ಕೀಪರ್ ಫೋಕ್ಸ್ (24) ರನ್ ಗಳಿಸಿ ಎದುರಾಳಿ ತಂಡಕ್ಕೆ 218 ರನ್ ಗುರಿ ನೀಡಲಾಯಿತು, ಭಾರತದ ಪರವಾಗಿ ಕುಲದೀಪ್ ಯಾದವ್ (5), ಆರ್ . ಅಶ್ವಿನ್ (4) ಹಾಗೂ ರವೀಂದ್ರ ಜಡೇಜಾ (1 )ವಿಕೆಟ್ ಪಡೆದರು.
259 ರನ್ ಗಳ ಹಿನ್ನೆಡೆ ಅನುಭವಿಸಿದ್ದ ಆಂಗ್ಲರು ಎರಡನೇ ಇನ್ನಿಂಗ್ಸ್ ನಲ್ಲಿ 195 ರನ್ ಗಳಿಸಿ ಆಲೌಟ್ ಆದರು, ಇಂಗ್ಲೆಂಡ್ ತಂಡದ ಪರವಾಗಿ ಜೋ ರೂಟ್ (84), ಜಾನಿ ಬೈರ್ಸ್ಟೋ (39) ರನ್ ಗಳಿಸಿದ್ದೆ ಗರಿಷ್ಠ ರನ್ ಆಗಿತ್ತು.
ಭಾರತದ ಪರವಾಗಿ ಆರ್ . ಅಶ್ವಿನ್ 5 ವಿಕೆಟ್, ಕುಲದೀಪ್ ಯಾದವ್ ಹಾಗೂ ಜಸ್ಪ್ರೀತ್ ಬುಮ್ರಾ ತುಲಾ ಎರಡು ವಿಕೆಟ್ ಹಾಗೂ ರವೀಂದ್ರ ಜಡೇಜಾ ಒಂದು ವಿಕೆಟ್ ಪಡೆದರು.
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…