ಧಮ೯ಶಾಲದಲ್ಲಿ ನಡೆದ ಅಂತಿಮ ಹಾಗೂ ಐದನೇ ಟೆಸ್ಟ್ ಪಂದ್ಯದಲ್ಲಿ ಆಫ್ ಸ್ಪಿನ್ನರ್ ಆರ್. ಅಶ್ವಿನ್ ಹಾಗೂ ಕುಲದೀಪ್ ಯಾದವ್ ಅವರ ಸ್ಪಿನ್ ಮೋಡಿಗೆ ಕುಸಿದ ಆಂಗ್ಲರು ಇನ್ನಿಂಗ್ಸ್ ಹಾಗೂ 64 ರನ್ ಗಳ ಸೋಲನ್ನು ಅನುಭವಿಸಿದರು.
ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ ಬ್ಯಾಟಿಂಗ್ ಆಯ್ದುಕೊಂಡರು, ಆರಂಭಿಕ ಆಟಗಾರರಾದ ಜಾಕ್ ಕ್ರಾಕ್ವೇಲ್ (79) ರನ್ ಗಳಿಸಿದರೆ ಡಕೆಟ್ (27) ರನ್ ಗಳಿಸಿ ಔಟಾದರು.
ರೂಟ್ (26), ಜಾನಿ ಬೈರ್ಸ್ಟೋ(29) ಹಾಗೂ ವಿಕೆಟ್ ಕೀಪರ್ ಫೋಕ್ಸ್ (24) ರನ್ ಗಳಿಸಿ ಎದುರಾಳಿ ತಂಡಕ್ಕೆ 218 ರನ್ ಗುರಿ ನೀಡಲಾಯಿತು, ಭಾರತದ ಪರವಾಗಿ ಕುಲದೀಪ್ ಯಾದವ್ (5), ಆರ್ . ಅಶ್ವಿನ್ (4) ಹಾಗೂ ರವೀಂದ್ರ ಜಡೇಜಾ (1 )ವಿಕೆಟ್ ಪಡೆದರು.
259 ರನ್ ಗಳ ಹಿನ್ನೆಡೆ ಅನುಭವಿಸಿದ್ದ ಆಂಗ್ಲರು ಎರಡನೇ ಇನ್ನಿಂಗ್ಸ್ ನಲ್ಲಿ 195 ರನ್ ಗಳಿಸಿ ಆಲೌಟ್ ಆದರು, ಇಂಗ್ಲೆಂಡ್ ತಂಡದ ಪರವಾಗಿ ಜೋ ರೂಟ್ (84), ಜಾನಿ ಬೈರ್ಸ್ಟೋ (39) ರನ್ ಗಳಿಸಿದ್ದೆ ಗರಿಷ್ಠ ರನ್ ಆಗಿತ್ತು.
ಭಾರತದ ಪರವಾಗಿ ಆರ್ . ಅಶ್ವಿನ್ 5 ವಿಕೆಟ್, ಕುಲದೀಪ್ ಯಾದವ್ ಹಾಗೂ ಜಸ್ಪ್ರೀತ್ ಬುಮ್ರಾ ತುಲಾ ಎರಡು ವಿಕೆಟ್ ಹಾಗೂ ರವೀಂದ್ರ ಜಡೇಜಾ ಒಂದು ವಿಕೆಟ್ ಪಡೆದರು.
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…
ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…
ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…