ಧಮ೯ಶಾಲದಲ್ಲಿ ನಡೆದ ಅಂತಿಮ ಹಾಗೂ ಐದನೇ ಟೆಸ್ಟ್ ಪಂದ್ಯದಲ್ಲಿ ಆಫ್ ಸ್ಪಿನ್ನರ್ ಆರ್. ಅಶ್ವಿನ್ ಹಾಗೂ ಕುಲದೀಪ್ ಯಾದವ್ ಅವರ ಸ್ಪಿನ್ ಮೋಡಿಗೆ ಕುಸಿದ ಆಂಗ್ಲರು ಇನ್ನಿಂಗ್ಸ್ ಹಾಗೂ 64 ರನ್ ಗಳ ಸೋಲನ್ನು ಅನುಭವಿಸಿದರು.
ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ ಬ್ಯಾಟಿಂಗ್ ಆಯ್ದುಕೊಂಡರು, ಆರಂಭಿಕ ಆಟಗಾರರಾದ ಜಾಕ್ ಕ್ರಾಕ್ವೇಲ್ (79) ರನ್ ಗಳಿಸಿದರೆ ಡಕೆಟ್ (27) ರನ್ ಗಳಿಸಿ ಔಟಾದರು.
ರೂಟ್ (26), ಜಾನಿ ಬೈರ್ಸ್ಟೋ(29) ಹಾಗೂ ವಿಕೆಟ್ ಕೀಪರ್ ಫೋಕ್ಸ್ (24) ರನ್ ಗಳಿಸಿ ಎದುರಾಳಿ ತಂಡಕ್ಕೆ 218 ರನ್ ಗುರಿ ನೀಡಲಾಯಿತು, ಭಾರತದ ಪರವಾಗಿ ಕುಲದೀಪ್ ಯಾದವ್ (5), ಆರ್ . ಅಶ್ವಿನ್ (4) ಹಾಗೂ ರವೀಂದ್ರ ಜಡೇಜಾ (1 )ವಿಕೆಟ್ ಪಡೆದರು.
259 ರನ್ ಗಳ ಹಿನ್ನೆಡೆ ಅನುಭವಿಸಿದ್ದ ಆಂಗ್ಲರು ಎರಡನೇ ಇನ್ನಿಂಗ್ಸ್ ನಲ್ಲಿ 195 ರನ್ ಗಳಿಸಿ ಆಲೌಟ್ ಆದರು, ಇಂಗ್ಲೆಂಡ್ ತಂಡದ ಪರವಾಗಿ ಜೋ ರೂಟ್ (84), ಜಾನಿ ಬೈರ್ಸ್ಟೋ (39) ರನ್ ಗಳಿಸಿದ್ದೆ ಗರಿಷ್ಠ ರನ್ ಆಗಿತ್ತು.
ಭಾರತದ ಪರವಾಗಿ ಆರ್ . ಅಶ್ವಿನ್ 5 ವಿಕೆಟ್, ಕುಲದೀಪ್ ಯಾದವ್ ಹಾಗೂ ಜಸ್ಪ್ರೀತ್ ಬುಮ್ರಾ ತುಲಾ ಎರಡು ವಿಕೆಟ್ ಹಾಗೂ ರವೀಂದ್ರ ಜಡೇಜಾ ಒಂದು ವಿಕೆಟ್ ಪಡೆದರು.
ನಡೆ ನುಡಿ - ಮಾತು ಕೃತಿಯ ನಡುವೆ ದೊಡ್ಡ ಕಂದರ ಸೃಷ್ಠಿಯಾಗಿರುವ ಸನ್ನಿವೇಶದಲ್ಲಿ ಪ್ರಮಾಣ ವಚನ ಒಂದು ಅಧೀಕೃತ ಮತ್ತು…
ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…
ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮ ಕೋಟೆಯ 1885 ಎಕರೆ ಭೂಸ್ವಾಧೀನ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು…
ದೊಡ್ಡಬಳ್ಳಾಪುರ: ಪದೇ ಪದೇ ಏರಿಕೆಯಾಗುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿ ಕನ್ನಡ…
ಘನ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುವ ಬದಲು ಮನೆಗಳಲ್ಲಿ ಪ್ರತ್ಯೇಕವಾಗಿ ವಿಂಗಡಿಸಿ ನಗರಸಭೆ, ಪುರಸಭೆಯ ತ್ಯಾಜ್ಯ ಸಂಗ್ರಹ ವಾಹನಗಳಿಗೆ ಹಸ್ತಾಂತರಿಸುವ ಮೂಲಕ…
ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹುಲುಕುಡಿ ಬೆಟ್ಟದ ತಪ್ಪಲಿನ ಮಾಡೇಶ್ವರ ಗ್ರಾಮದ ಸಮೀಪ ಬೃಹತ್ ಗಾತ್ರದ ಹೆಬ್ಬಾವು ಮೀನಿನ ಹಳೆಯ…