ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ಜಾಗೃತದಳದ ವಿಜಿಲೆನ್ಸ್ ಅಧಿಕಾರಿಗೆ 2023ನೇ ಸಾಲಿಗೆ ರಾಜ್ಯಮಟ್ಟದ ಟ್ರಾಪ್ ಶೂಟಿಂಗ್ ಚಾಂಪಿಯನ್ಶಿಪ್ನಲ್ಲಿ ಕಂಚಿನ ಪದಕ ಲಭಿಸಿದೆ.
ಎಂ. ರಾಜೇಶ್ ಜಯಸಿಂಹ ರವರು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಲ್ಲಿ ಜಾಗೃತದಳ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪ್ರಸ್ತುತ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ವತಿಯಿಂದ 2022-23ನೇ ಸಾಲಿನಲ್ಲಿ ರಾಜ್ಯಮಟ್ಟದ ಟ್ರಾಪ್ ಶೂಟಿಂಗ್ನ ಚಾಂಪಿಯನ್ಶಿಪ್ನಲ್ಲಿ ಕಂಚಿನ ಪದಕ ಪಡೆದಿರುವುದು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮಕ್ಕೆ ಹೆಮ್ಮೆಯ ವಿಷಯವಾಗಿರುತ್ತದೆ.
ಎಂ.ರಾಜೇಶ್ ಜಯಸಿಂಹ ಇವರು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಲ್ಲಿ ಜಾಗೃತದಳ ಅಧಿಕಾರಿಯಾಗಿ ಅಧಿಕಾರವಹಿಸಿಕೊಂಡಾಗಿನಿಂದ ಕರ್ನಾಟಕ ರಾಜ್ಯದ್ಯಂತ ಪ್ರವಾಸ ಮಾಡಿ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಜಿಲ್ಲಾ ಕಚೇರಿಗಳಿಗೆ ಭೇಟಿ ನೀಡಿ, ಕಚೇರಿಯ ತಪಾಸಣೆ ನಡೆಸಿ, ಫಲಾನುಭವಿಗಳನ್ನು ಭೇಟಿ ಮಾಡಿ, ಘಟಕಗಳ ಪರಿವೀಕ್ಷಣೆ ನಡೆಸಿ ನಿಗಮದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಸಮಾಜದ ಕಟ್ಟಕಡೆಯ ಭೋವಿ ಜನಾಂಗದವರಿಗೆ ತಲುಪಿಸಿ ಅವರುಗಳನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡಲು ಯಶಸ್ವಿಯಾಗಿರುತ್ತಾರೆ.
ಇವರ ದೇಶ ಸೇವೆಗೆ ಮೆಚ್ಚಿ ಅನೇಕ ಪದವಿಗಳು, ಅವಾರ್ಡ್ ಗಳಿಗೆ ಭಾಜನರಾಗಿರುತ್ತಾರೆ.
ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…
ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್ಕುಮಾರ್ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…
ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…
ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…
ಒಂದೇ ಊರಿನ ಎದುರು ಬದರು ಮನೆ ವಾಸಿಗಳು. ಜೊತೆಯಾಗಿ ರಿಯಲ್ ಎಸ್ಟೇಟ್ ವ್ಯವಹಾರ ಮಾಡಿಕೊಂಡಿದ್ದರು. ಆದ್ರೆ ಕಳೆದ ಹತ್ತು ವರ್ಷದಿಂದ…
ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…