ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ಜಾಗೃತದಳದ ವಿಜಿಲೆನ್ಸ್ ಅಧಿಕಾರಿಗೆ 2023ನೇ ಸಾಲಿಗೆ ರಾಜ್ಯಮಟ್ಟದ ಟ್ರಾಪ್ ಶೂಟಿಂಗ್ ಚಾಂಪಿಯನ್ಶಿಪ್ನಲ್ಲಿ ಕಂಚಿನ ಪದಕ ಲಭಿಸಿದೆ.
ಎಂ. ರಾಜೇಶ್ ಜಯಸಿಂಹ ರವರು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಲ್ಲಿ ಜಾಗೃತದಳ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪ್ರಸ್ತುತ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ವತಿಯಿಂದ 2022-23ನೇ ಸಾಲಿನಲ್ಲಿ ರಾಜ್ಯಮಟ್ಟದ ಟ್ರಾಪ್ ಶೂಟಿಂಗ್ನ ಚಾಂಪಿಯನ್ಶಿಪ್ನಲ್ಲಿ ಕಂಚಿನ ಪದಕ ಪಡೆದಿರುವುದು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮಕ್ಕೆ ಹೆಮ್ಮೆಯ ವಿಷಯವಾಗಿರುತ್ತದೆ.
ಎಂ.ರಾಜೇಶ್ ಜಯಸಿಂಹ ಇವರು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಲ್ಲಿ ಜಾಗೃತದಳ ಅಧಿಕಾರಿಯಾಗಿ ಅಧಿಕಾರವಹಿಸಿಕೊಂಡಾಗಿನಿಂದ ಕರ್ನಾಟಕ ರಾಜ್ಯದ್ಯಂತ ಪ್ರವಾಸ ಮಾಡಿ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಜಿಲ್ಲಾ ಕಚೇರಿಗಳಿಗೆ ಭೇಟಿ ನೀಡಿ, ಕಚೇರಿಯ ತಪಾಸಣೆ ನಡೆಸಿ, ಫಲಾನುಭವಿಗಳನ್ನು ಭೇಟಿ ಮಾಡಿ, ಘಟಕಗಳ ಪರಿವೀಕ್ಷಣೆ ನಡೆಸಿ ನಿಗಮದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಸಮಾಜದ ಕಟ್ಟಕಡೆಯ ಭೋವಿ ಜನಾಂಗದವರಿಗೆ ತಲುಪಿಸಿ ಅವರುಗಳನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡಲು ಯಶಸ್ವಿಯಾಗಿರುತ್ತಾರೆ.
ಇವರ ದೇಶ ಸೇವೆಗೆ ಮೆಚ್ಚಿ ಅನೇಕ ಪದವಿಗಳು, ಅವಾರ್ಡ್ ಗಳಿಗೆ ಭಾಜನರಾಗಿರುತ್ತಾರೆ.
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…