ಸಂಚಾರಿ ನಿಯಮ ಉಲ್ಲಂಘಿಸಿದವರಿಗೆ ಸಹಿ ಸುದ್ದಿ ನೀಡಿರುವ ರಾಜ್ಯ ಸರ್ಕಾರ. ಬಾಕಿ ದಂಡ ಪಾವತಿಗೆ ಮತ್ತೆ ಶೇ.50ರಷ್ಟು ರಿಯಾಯಿತಿ ಘೋಷಣೆ ಮಾಡಿರೋ ರಾಜ್ಯ ಸರ್ಕಾರ. ಈ ಹಿನ್ನೆಲೆ ರಿಯಾಯಿತಿಗೆ ವಾಹನ ಸವಾರರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಎರಡು ದಿನಗಳಲ್ಲಿ 15,980 ಕೇಸ್ ಗಳು ಕ್ಲಿಯರ್ ಆಗಿ, 50,71,850 ರೂ. ದಂಡ ಸಂಗ್ರಹವಾಗಿದೆ.
ಈ ಹಿಂದೆ ಶೇ. 50ರಷ್ಟು ರಿಯಾಯಿತಿ ನೀಡಿ ಭಾರಿ ಮೊತ್ತದ ದಂಡ ಸಂಗ್ರಹಿಸಿದ್ದ ರಾಜ್ಯ ಸರ್ಕಾರ ಇದೀಗ ಮತ್ತೆ ರಿಯಾಯಿತಿ ಘೋಷಣೆ ಮಾಡಿದೆ. ಸೆಪ್ಟೆಂಬರ್ 9ರವರೆಗೆ ದಂಡದ ಅರ್ಧದಷ್ಟು ಹಣ ಪಾವತಿಸಲು ವಾಹನ ಸವಾರರಿಗೆ ಅವಕಾಶ ಕಲ್ಪಿಸಿರುವ ಸಾರಿಗೆ ಇಲಾಖೆ.
ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್ನಲ್ಲಿ 2023ರ ಫೆಬ್ರವರಿ 11ರ ಒಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ ಮತ್ತೊಮ್ಮೆ ಶೇ. 50 ರಷ್ಟು ರಿಯಾಯಿತಿ ನೀಡಲಾಗಿದೆ.
ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…
ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ…
ಸಣ್ಣಪುಟ್ಟ ಜಗಳಗಳಿಂದ ಕೋರ್ಟಿನ ಮೆಟ್ಟಿಲೇರಿ ದೂರಾವಾಗಲು ನಿರ್ಧರಿಸಿದ್ದ ನಾಲ್ವರು ದಂಪತಿಗಳನ್ನು ಶನಿವಾರ ನಡೆದ ಲೋಕಾಅದಾಲತ್ ನಲ್ಲಿ ನ್ಯಾಯಾಧೀಶರುಗಳು ಹೇಳಿದ ಬುದ್ಧಿಮಾತಿನಿಂದ…
ಕೊಲ್ಲಿ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾದ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳ ಪೂರೈಕೆ…
ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಆಹಾರ ಸಚಿವರು ಸೂಚಿಸಿದ್ದು, ಅದರಂತೆ ಗೃಹ ಬಳಕೆ…
ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಹಿನ್ನೆಲೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯೆ. ಈ ಸಮಸ್ಯೆ ಇನ್ನು ಒಂದು ವಾರಗಳ ಕಾಲ…