ವಿಶ್ವಕಪ್ ಫೈನಲ್ ಪಂದ್ಯವನ್ನು ಗೆದ್ದು ಐಸಿಸಿ ಟ್ರೋಫಿ ಭರ ನೀಗಿಸುವ ಉತ್ಸಾಹದಲ್ಲಿದ್ದ ನಾಯಕ ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡ ಆಸ್ಟ್ರೇಲಿಯಾದ ಆಲ್ ರೌಂಡರ್ ಆಟದ ಮುಂದೆ ಮಂಕಾದ ಟೀಮ್ ಇಂಡಿಯಾದ ವಿರುದ್ಧ ಗೆದ್ದು 6ನೇ ವಿಶ್ವ ಕಪ್ ಮುಡಿಗೇರಿಸಿಕೊಂಡಿತು.
ಭಾರತ ನೀಡಿದ ಸಾಧಾರಣ ಗುರಿ ಬೆನ್ನತ್ತಿದ್ದ ಆಸ್ಟ್ರೇಲಿಯಾ ತಂಡ 47ರನ್ ಗಳಿಸಿ ಪ್ರಮುಖವಾದ ಡೇವಿಡ್ ವಾರ್ನರ್, ಮಿಚೆಲ್ ಮಾಷ್೯ ಹಾಗೂ ಅನುಭವಿ ಆಟಗಾರ ಸ್ಟೀವನ್ ಸ್ಮಿತ್ ಅವರ ವಿಕೆಟ್ ಕಳೆದುಕೊಂಡ ಸಂಕಷ್ಟಕ್ಕೆ ಸಿಲುಕಿತ್ತು.
ಆದರೆ ಆರಂಭಿಕ ಆಟಗಾರ ಟ್ರಾವಿಸ್ ಹೆಡ್ 15 ಬೌಂಡರಿ ಹಾಗೂ 4 ಸಿಕ್ಸರ್ ನೆರವಿನಿಂದ (137) ಹಾಗೂ ಮಧ್ಯಮ ಕ್ರಮಾಂಕದ ಆಟಗಾರ ಲಬುಶನಗೆ ನಾಲ್ಕು ಬೌಂಡರಿ ನೆರವಿನಿಂದ (58*)ಅವರ ಅತ್ಯುತ್ತಮ ಬ್ಯಾಟಿಂಗ್ ಬಲದಿಂದ ರನ್ ಗಳಿಸಿ ಭಾರತೀಯ ಬೌಲಿಂಗ್ ಪಡೆಯನ್ನು ಕಾಡತೊಡಗಿದರು.
ಆರಂಭಿಕ ಆಟಗಾರರನ್ನು ಬೇಗನೇ ಪೆವಿಲಿಯನ್ ಗೆ ಕಳಿಸಿದರೂ ಸಹ ಟ್ರಾವಿಸ್ ಹೆಡ್ ಹಾಗೂ ಲಬುಶನಗೆ ವಿರುದ್ಧ ಭಾರತೀಯ ಬೌಲಿಂಗ್ ಪಡೆ ಮಂಡಿಯೂರಿತು, ಲೀಲಾಜಾಲವಾಗಿ ಬ್ಯಾಟ್ ಬೀಸಿದ ಟ್ರಾವಿಸ್ ಹೆಡ್ ವಿಶ್ವಕಪ್ ನ ಹೀರೋ ಎನಿಸಿಕೊಂಡರು ಜೊತೆಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು
ಮೊದಲು ಬ್ಯಾಟ್ ಮಾಡಿದ ಭಾರತ ತಂಡದ ಆರಂಭಿಕ ಆಟಗಾರರಾದ ನಾಯಕ ರೋಹಿತ್ ಶರ್ಮಾ ನಾಲ್ಕು ಬೌಂಡರಿ ಹಾಗೂ ಮೂರು ಸಿಕ್ಸರ್ ಸಹಿತ (47) ರನ್ ಗಳಿಸಿದರೆ ಯುವ ಆಟಗಾರ ಶುಭ್ಮನ್ ಗಿಲ್ (4) ನಿರಾಸೆ ಮೂಡಿಸಿದರು.
ಒಂದೆಡೆ ವಿಕೆಟ್ ಉರುಳುತ್ತಿದ್ದರೂ ಸಹ ವಿರಾಟ್ ಕೊಹ್ಲಿ ಹಾಗೂ ಕನ್ನಡಿಗ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಕೆ.ಎಲ್. ರಾಹುಲ್ ರನ್ ಕಲೆಹಾಕತೊಡಗಿದರು, 107 ಬಾಲ್ ಗೆ (66) ರನ್ ಗಳಿಸಿ 200ರ ಗಡಿ ದಾಟಿಸಿದರು.
ಸೂರ್ಯ ಕುಮಾರ್ ಯಾದವ್ (18) ಕೊನೆಯಲ್ಲಿ ಬಂದ ಕುಲದೀಪ್ ಯಾದವ್ (10), ಮೊಹಮ್ಮದ್ ಸಿರಾಜ್ (9) ರನ್ ಭಾರತ ತಂಡಕ್ಕೆ ಕೊನೆಯ ಗಳಿಗೆಯಲ್ಲಿ ಉಪಯುಕ್ತ ರನ್ ಕೊಡುಗೆ ನೀಡಿದರು.
ವಿರಾಟ್ ಕೊಹ್ಲಿ ಟೂರ್ನಿಯಲ್ಲಿ ಅತ್ಯಧಿಕ ರನ್ (765) ಗಳಿಸಿರುವ ಬ್ಯಾಟ್ಸ್ಮನ್ ಎನಿಸಿಕೊಂಡರೆ, ವೇಗದ ಬೌಲರ್ ಮೊಹಮ್ಮದ್ ಶಮಿ(24) ಅತ್ಯಧಿಕ ವಿಕೆಟ್ ಪಡೆದ ಕೀರ್ತಿಗೆ ಭಾಜನರಾದರು.
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…
ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…