Categories: ವೈರಲ್

ಟ್ರೈನಿ ಐಎಎಸ್ ಮಗಳಿಗೆ ಐಪಿಎಸ್ ಅಪ್ಪನಿಂದ ಹೆಮ್ಮೆಯ ಸೆಲ್ಯೂಟ್

ತೆಲಂಗಾಣದ ಚಿಲ್ಕೂರು ಪ್ರದೇಶದ ರಾಜ್ ಬಹದ್ದೂರ್ ವೆಂಕಟರಂಗಾರೆಡ್ಡಿ ತೆಲಂಗಾಣ ಪೊಲೀಸ್ ಅಕಾಡೆಮಿಗೆ ಟ್ರೈನಿ ಐಎಎಸ್ ಅಧಿಕಾರಿಯಾಗಿ ಬಂದ ಮಗಳಿಗೆ ಅದೇ ಅಕಾಡೆಮಿಯಲ್ಲಿ IPS ಆಗಿ ಕರ್ತವ್ಯದಲ್ಲಿದ್ದ ತಂದೆ ಗೌರವದಿಂದ ಸೆಲ್ಯೂಟ್ ಮಾಡಿ, ಹೂಗುಚ್ಛ ನೀಡಿ ಶುಭ ಹಾರೈಸಿದ್ದಾರೆ.

ತೆಲಂಗಾಣದ ಉಮಾಹರತಿ ಅವರು ಯುಪಿಎಸ್​​​ಸಿ ಸಿವಿಲ್ಸ್​-2022ರ ಪರೀಕ್ಷೆಯಲ್ಲಿ 3ನೇ ರ್ಯಾಂಕ್ ಪಡೆದುಕೊಂಡಿದ್ದರು. ಈ ಹಿಂದೆ ನಾರಾಯಣಪೇಟ್ ಜಿಲ್ಲೆಯ ಎಸ್​​ಪಿಯಾಗಿ ಕೆಲಸ ಮಾಡಿದ್ದ ಆಕೆಯ ತಂದೆ ವೆಂಕಟೇಶ್ವರಲು ಪ್ರಸ್ತುತ ತೆಲಂಗಾಣದ ಪೊಲೀಸ್ ಅಕಾಡೆಮಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ಈಗ ಇದೇ ಅಕಾಡೆಗೆ ಉಮಾಹರತಿ ಅವರು ಟ್ರೈನಿ ಐಎಎಸ್​ ಅಧಿಕಾರಿಯಾಗಿ ಬರುತ್ತಿದ್ದಂತೆ ಕರ್ತವ್ಯದಲ್ಲಿದ್ದ ತಂದೆ ಮಗಳನ್ನು ಕಂಡು ಎದೆಗುಂದದೇ ಬಿಗ್ ಸೆಲ್ಯೂಟ್ ಮಾಡಿದ್ದಾರೆ.

ಮಗಳನ್ನು ಉನ್ನತ ಸ್ಥಾನದಲ್ಲಿ ತಂದೆ ಸಂತಸ ಪಟ್ಟುಕೊಂಡಿದ್ದಾರೆ. ಸದ್ಯ ಈ ಸಂಬಂಧದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿವೆ.

ಉಮಾಹರತಿ ಅವರು ಐಐಟಿ ಹೈದರಾಬಾದ್‌ನಿಂದ ಸಿವಿಲ್ ಇಂಜಿನಿಯರಿಂಗ್‌ನಲ್ಲಿ ಪದವಿ ಪಡೆದಿದ್ದಾರೆ. ಅವರ ಆರಂಭಿಕ ಶಿಕ್ಷಣ 10ನೇ ತರಗತಿಯವರೆಗೆ ಹೈದರಾಬಾದ್‌ನ ಭಾರತೀಯ ವಿದ್ಯಾಭವನದಲ್ಲಿ ನಡೆದಿದೆ. ಪದವಿ ನಂತರ ಉಮಾ ಅವರು ತಮ್ಮ ಐಚ್ಛಿಕ ವಿಷಯವಾಗಿ ಮಾನವಶಾಸ್ತ್ರವನ್ನು ಆಯ್ಕೆ ಮಾಡಿಕೊಂಡು UPSC ತಯಾರಿಯ ಪ್ರಯಾಣವನ್ನು ಆರಂಭಿಸಿದರು. ಉಮಾ ತನ್ನ ಯಶಸ್ಸಿಗೆ ಪೋಷಕರ ಅವಿರತ ಬೆಂಬಲ ಕಾರಣ ಎಂದು ಹೇಳುತ್ತಾರೆ.

Ramesh Babu

Journalist

Recent Posts

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

11 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

11 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

12 hours ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

15 hours ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

1 day ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

2 days ago