ಫೋಟೋ ಶೂಟ್ ವಿಚಾರಕ್ಕೆ ಜಗಳವಾಗಿ, ಕುಡಿದ ಅಮಲಿನಲ್ಲಿ ಯವಕನನ್ನು ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನ ದೊಡ್ಡಬೆಳವಂಗಲ ಪೊಲೀಸರು ಬಂಧಿಸಿದ್ದಾರೆ.
ದೊಡ್ಡಬಳ್ಳಾಪುರ ನಗರದ ಕಛೇರಿಪಾಳ್ಯ ನಿವಾಸಿ ಸೂರ್ಯ(ಸೂರಿ) ಕೊಲೆಯಾಗಿದ್ದ ಯುವಕ. ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಮತ್ತು ಕೊಡಿಗೇಹಳ್ಳಿಯವರಾದ ದಿಲೀಪ್, ಅವಿನಾಶ್, ಕಿರಣ್ ಮತ್ತು ಜಗದೀಶ್ ಬಂಧಿತ ಆರೋಪಿಗಳು. ಮತ್ತೋರ್ವ ಆರೋಪಿಯ ಬಂಧನಕ್ಕೂ ದೊಡ್ಡಬೆಳವಂಗಲ ಪೊಲೀಸರು ಬಲೆ ಬೀಸಿದ್ದಾರೆ.
ನ.12ರ ಭಾನುವಾರ ಸಂಜೆ ತಾಲೂಕಿನ ರಾಮೇಶ್ವರ ಗೇಟ್ ಸಮೀಪವಿರುವ ಖಾಸಗಿ ಡಾಬಾವೊಂದರಲ್ಲಿ ಯುವಕರು ಫೋಟೋ ಶೂಟ್ ಮಾಡಿಕೊಳ್ಳುತ್ತಿರವಾಗ ಕಿಡಿಗೇಡಿಗಳ ಗುಂಪೊಂದು ಸ್ಥಳಕ್ಕೆ ಬಂದು ಬೇಕಂತಲೇ ಕಿರಿಕ್ ಮಾಡಿ ಸೂರ್ಯ(ಸೂರಿ) ಎಂಬ ಯುವಕನಿಗೆ ಥಳಿಸಿ, ಕೈಯಲ್ಲಿದ್ದ ಮೊನಚಾದ ವಸ್ತುವಿನಿಂದ ಹೃದಯ ಭಾಗಕ್ಕೆ ಇರಿದು ಕೊಲೆ ಮಾಡಲಾಗಿತ್ತು. ಇರಿತದ ರಭಸಕ್ಕೆ ಸುಮಾರು ಒಂದೂವರೆ ಇಂಚು ಯುವಕನ ಹೃದಯದೊಳಗೆ ಹೊಕ್ಕಿದೆ ಎನ್ನಲಾಗಿತ್ತು.
ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…
ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…
ಬಸವಣ್ಣನವರ ಆದರ್ಶಗಳನ್ನು ಪಾಲಿಸಿದ ಡಾ.ಸಿದ್ಧರಾಮ ಶರಣರು 2025-26ನೇ ಸಾಲಿನ ಬಸವ ಪುರಸ್ಕಾರ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದು, ಅವರಿಗೆ ಅಭಿನಂದನೆಗಳು ಎಂದು…
ಹೀಟ್ ಸ್ಟ್ರೋಕ್ನಿಂದಾಗಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಬೀದರ್ನ ಕಮಲನಗರ ಪಟ್ಟಣದ ಹೊರವಲಯದಲ್ಲಿ ನಡೆದಿದೆ... ಮೃತರನ್ನು ಉತ್ತರ ಪ್ರದೇಶ ಮೂಲದ ಮೊಹಮ್ಮದ್…
ಬಸವ ಜಯಂತಿಯೋ, ಅಕ್ಷಯ ತೃತೀಯವೋ...... ಅದೃಷ್ಟವಂತರಲ್ಲವೇ ನಾವು,..... ನಮ್ಮ ಹಿಂದಿನ ತಲೆಮಾರಿನವರಿಗೆ ಹೋಲಿಸಿಕೊಂಡರೆ ಎಷ್ಟೊಂದು ಅದೃಷ್ಟವಂತರು ನಾವು. ಎಲ್ಲ ವಿಷಯದಲ್ಲೂ…
ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಕೊಲೆ ಮಾಡಿದ್ದ ಪತ್ನಿ, ಪ್ರಿಯಕರನನ್ನು ಇದೀಗ ಬಂಧನ ಮಾಡಲಾಗಿದೆ. ಮೈಸೂರು ತಾಲೂಕಿನ ಮಾವಿನಹಳ್ಳಿ ಗ್ರಾಮದ…