ಫೋಟೋ ಶೂಟ್ ವಿಚಾರಕ್ಕೆ ಜಗಳವಾಗಿ, ಕುಡಿದ ಅಮಲಿನಲ್ಲಿ ಯವಕನನ್ನು ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನ ದೊಡ್ಡಬೆಳವಂಗಲ ಪೊಲೀಸರು ಬಂಧಿಸಿದ್ದಾರೆ.
ದೊಡ್ಡಬಳ್ಳಾಪುರ ನಗರದ ಕಛೇರಿಪಾಳ್ಯ ನಿವಾಸಿ ಸೂರ್ಯ(ಸೂರಿ) ಕೊಲೆಯಾಗಿದ್ದ ಯುವಕ. ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಮತ್ತು ಕೊಡಿಗೇಹಳ್ಳಿಯವರಾದ ದಿಲೀಪ್, ಅವಿನಾಶ್, ಕಿರಣ್ ಮತ್ತು ಜಗದೀಶ್ ಬಂಧಿತ ಆರೋಪಿಗಳು. ಮತ್ತೋರ್ವ ಆರೋಪಿಯ ಬಂಧನಕ್ಕೂ ದೊಡ್ಡಬೆಳವಂಗಲ ಪೊಲೀಸರು ಬಲೆ ಬೀಸಿದ್ದಾರೆ.
ನ.12ರ ಭಾನುವಾರ ಸಂಜೆ ತಾಲೂಕಿನ ರಾಮೇಶ್ವರ ಗೇಟ್ ಸಮೀಪವಿರುವ ಖಾಸಗಿ ಡಾಬಾವೊಂದರಲ್ಲಿ ಯುವಕರು ಫೋಟೋ ಶೂಟ್ ಮಾಡಿಕೊಳ್ಳುತ್ತಿರವಾಗ ಕಿಡಿಗೇಡಿಗಳ ಗುಂಪೊಂದು ಸ್ಥಳಕ್ಕೆ ಬಂದು ಬೇಕಂತಲೇ ಕಿರಿಕ್ ಮಾಡಿ ಸೂರ್ಯ(ಸೂರಿ) ಎಂಬ ಯುವಕನಿಗೆ ಥಳಿಸಿ, ಕೈಯಲ್ಲಿದ್ದ ಮೊನಚಾದ ವಸ್ತುವಿನಿಂದ ಹೃದಯ ಭಾಗಕ್ಕೆ ಇರಿದು ಕೊಲೆ ಮಾಡಲಾಗಿತ್ತು. ಇರಿತದ ರಭಸಕ್ಕೆ ಸುಮಾರು ಒಂದೂವರೆ ಇಂಚು ಯುವಕನ ಹೃದಯದೊಳಗೆ ಹೊಕ್ಕಿದೆ ಎನ್ನಲಾಗಿತ್ತು.
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…