ಡಾಬಾ ಬಳಿ ಯುವಕನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

ಫೋಟೋ ಶೂಟ್ ವಿಚಾರಕ್ಕೆ ಜಗಳವಾಗಿ, ಕುಡಿದ ಅಮಲಿನಲ್ಲಿ ಯವಕನನ್ನು ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನ ದೊಡ್ಡಬೆಳವಂಗಲ ಪೊಲೀಸರು ಬಂಧಿಸಿದ್ದಾರೆ.

ದೊಡ್ಡಬಳ್ಳಾಪುರ ನಗರದ ಕಛೇರಿಪಾಳ್ಯ ನಿವಾಸಿ ಸೂರ್ಯ(ಸೂರಿ) ಕೊಲೆಯಾಗಿದ್ದ ಯುವಕ. ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಮತ್ತು ಕೊಡಿಗೇಹಳ್ಳಿಯವರಾದ ದಿಲೀಪ್, ಅವಿನಾಶ್, ಕಿರಣ್ ಮತ್ತು ಜಗದೀಶ್ ಬಂಧಿತ ಆರೋಪಿಗಳು. ಮತ್ತೋರ್ವ ಆರೋಪಿಯ ಬಂಧನಕ್ಕೂ ದೊಡ್ಡಬೆಳವಂಗಲ ಪೊಲೀಸರು ಬಲೆ ಬೀಸಿದ್ದಾರೆ.

ನ.12ರ ಭಾನುವಾರ ಸಂಜೆ ತಾಲೂಕಿನ ರಾಮೇಶ್ವರ ಗೇಟ್ ಸಮೀಪವಿರುವ ಖಾಸಗಿ ಡಾಬಾವೊಂದರಲ್ಲಿ ಯುವಕರು ಫೋಟೋ‌ ಶೂಟ್ ಮಾಡಿಕೊಳ್ಳುತ್ತಿರವಾಗ ಕಿಡಿಗೇಡಿಗಳ ಗುಂಪೊಂದು ಸ್ಥಳಕ್ಕೆ ಬಂದು ಬೇಕಂತಲೇ ಕಿರಿಕ್ ಮಾಡಿ ಸೂರ್ಯ(ಸೂರಿ) ಎಂಬ ಯುವಕನಿಗೆ ಥಳಿಸಿ, ಕೈಯಲ್ಲಿದ್ದ ಮೊನಚಾದ ವಸ್ತುವಿನಿಂದ ಹೃದಯ ಭಾಗಕ್ಕೆ ಇರಿದು ಕೊಲೆ ಮಾಡಲಾಗಿತ್ತು. ಇರಿತದ ರಭಸಕ್ಕೆ ಸುಮಾರು ಒಂದೂವರೆ ಇಂಚು ಯುವಕ‌ನ ಹೃದಯದೊಳಗೆ ಹೊಕ್ಕಿದೆ ಎನ್ನಲಾಗಿತ್ತು.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

11 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

15 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

15 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

18 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

2 days ago