ಡಾಬಾ ಬಳಿ ವಾಹನ ನಿಲ್ಲಿಸುವ ವಿಚಾರ ಗಲಾಟೆಯಾಗಿ ಕೊಲೆಯಲ್ಲಿ ಅಂತ್ಯವಾಗಿದೆ. ಈ ಘಟನೆ ನೆಲಮಂಗಲ ತಾಲೂಕಿನ ಮಲ್ಲರಬಾಣವಾಡಿ ಕ್ರಾಸ್ ಸಮೀಪದ ಗ್ರೀನ್ ಪಾರ್ಕ್ ಡಾಬಾ ಬಳಿ ನಡೆದಿದೆ.
ಜ್ಯಾಕ್ ರಾಡ್ ನಿಂದ ವ್ಯಕ್ತಿಯ ತಲೆಗೆ ಹಲ್ಲೆ ಮಾಡಲಾಗಿದ್ದು, ಗಾಯಾಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.
ಬೆಂಗಳೂರು ಉತ್ತರ ತಾಲ್ಲೂಕಿನ ಶ್ಯಾನಬೋಗನಹಳ್ಳಿ ನಿವಾಸಿ ಪ್ರದೀಪ್ (29) ಮೃತ ದುರ್ದೈವಿ.
ಮಹೇಶ್ ಎಂಬಾತ ಪ್ರದೀಪ್ ತಲೆಗೆ ಹಲ್ಲೆ ನಡೆಸಿರುವ ಆರೋಪವ್ಯಕ್ತವಾಗಿದೆ.
ಮಹೇಶನ ಜೊತೆಯಲ್ಲಿದ್ದ ಬೋರಲಿಂಗ ಮತ್ತು ಸುನೀಲ್ ಆರೋಪಿಗಳು ಪೊಲೀಸರು ವಶಕ್ಕೆ ಪಡೆದು, ವಿಚಾರಣೆ ಮಾಡುತ್ತಿದ್ದರು.
ಘಟನಾ ಸ್ಥಳಕ್ಕೆ ಬೆಂ.ಗ್ರಾ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ ಬಾಬಾ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…
ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್ಸ್ಪೆಕ್ಟರ್…
ಮದರ್ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…
ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…
ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…