ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ|| ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ ಅಂಗವಾಗಿ ಮಾದಿಗ ಮಹಾಸಭಾ ವತಿಯಿಂದ ಏ.14ರ ಮಂಗಳವಾರದಂದು ರಾಜಾನುಕುಂಟೆಯಿಂದ ಯಲಹಂಕದವರೆಗೆ ಬೈಕ್ ರ್ಯಾಲಿ ಮೂಲಕ ತೆರಳಿ ಡಾ|| ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಪುಷ್ಪಮಾಲೆ ಹಾಕುವ ಮೂಲಕ ಗೌರವ ಸಲ್ಲಿಸಲಾಯಿತು.
ಬೈಕ್ ರ್ಯಾಲಿಯಲ್ಲಿ ನೂರಾರು ಮಂದಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು..
ಈ ವೇಳೆ ಎಸ್ ಎ ಮೂರ್ತಿ ಸಾದೇನಹಳ್ಳಿ, ವೆಂಕಟೇಶ್ ಲಿಂಗನಹಳ್ಳಿ, ಸೋಲದೇವನಹಳ್ಳಿ ವೆಂಕಟೇಶ್, ಮುನಿರಾಜು ಐವರ ಕಂಡಪುರ, ನಾಗೇಶ್ ವೀರ ಸಾಗರ, ಸುರೇಶ್ ಅವಲಳ್ಳಿ, ಮೋನಿದಾಸಪ್ಪ ಮಾರಸಂದ್ರ, ಚಲಪತಿ ಪಿಳ್ಳಿ ಮಾರಸಂದ್ರ, ರವಿಕುಮಾರ್ ದಿಬ್ಬೂರು, ನರಸಿಂಹಮೂರ್ತಿ ಸೊನ್ನೇನಹಳ್ಳಿ, ಪ್ರತಾಪ್ ಕುಂಬಾರಹಳ್ಳಿ, ಶಶಿಕುಮಾರ್ ಎಸ್ ಆರ್ ರಾಮಗೊಂಡನಹಳ್ಳಿ, ಪ್ರಭಾಕರ್ ಎಸ್ ಆರ್, ಪ್ರಕಾಶ್ ಎಸ್ ಕೆ, ಎಸ್ ಪಿ ನಾಗೇಶ್, ಆನಂದ್ ಎಸ್ ಪಿ, ಮಾರುತಿ ಎಸ್ಎಂ, ಮುನಿರಾಜು ಚೋಟ ಸಾಧೇನಹಳ್ಳಿ, ಸಭೆಯಲ್ಲಿ ಎಲ್ಲಾ ಮಾದಿಗ ಮುಖಂಡರುಗಳು ಭಾಗವಹಿಸಿದ್ದರು.
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…