ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ|| ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ ಅಂಗವಾಗಿ ಮಾದಿಗ ಮಹಾಸಭಾ ವತಿಯಿಂದ ಏ.14ರ ಮಂಗಳವಾರದಂದು ರಾಜಾನುಕುಂಟೆಯಿಂದ ಯಲಹಂಕದವರೆಗೆ ಬೈಕ್ ರ್ಯಾಲಿ ಮೂಲಕ ತೆರಳಿ ಡಾ|| ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಪುಷ್ಪಮಾಲೆ ಹಾಕುವ ಮೂಲಕ ಗೌರವ ಸಲ್ಲಿಸಲಾಯಿತು.
ಬೈಕ್ ರ್ಯಾಲಿಯಲ್ಲಿ ನೂರಾರು ಮಂದಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು..
ಈ ವೇಳೆ ಎಸ್ ಎ ಮೂರ್ತಿ ಸಾದೇನಹಳ್ಳಿ, ವೆಂಕಟೇಶ್ ಲಿಂಗನಹಳ್ಳಿ, ಸೋಲದೇವನಹಳ್ಳಿ ವೆಂಕಟೇಶ್, ಮುನಿರಾಜು ಐವರ ಕಂಡಪುರ, ನಾಗೇಶ್ ವೀರ ಸಾಗರ, ಸುರೇಶ್ ಅವಲಳ್ಳಿ, ಮೋನಿದಾಸಪ್ಪ ಮಾರಸಂದ್ರ, ಚಲಪತಿ ಪಿಳ್ಳಿ ಮಾರಸಂದ್ರ, ರವಿಕುಮಾರ್ ದಿಬ್ಬೂರು, ನರಸಿಂಹಮೂರ್ತಿ ಸೊನ್ನೇನಹಳ್ಳಿ, ಪ್ರತಾಪ್ ಕುಂಬಾರಹಳ್ಳಿ, ಶಶಿಕುಮಾರ್ ಎಸ್ ಆರ್ ರಾಮಗೊಂಡನಹಳ್ಳಿ, ಪ್ರಭಾಕರ್ ಎಸ್ ಆರ್, ಪ್ರಕಾಶ್ ಎಸ್ ಕೆ, ಎಸ್ ಪಿ ನಾಗೇಶ್, ಆನಂದ್ ಎಸ್ ಪಿ, ಮಾರುತಿ ಎಸ್ಎಂ, ಮುನಿರಾಜು ಚೋಟ ಸಾಧೇನಹಳ್ಳಿ, ಸಭೆಯಲ್ಲಿ ಎಲ್ಲಾ ಮಾದಿಗ ಮುಖಂಡರುಗಳು ಭಾಗವಹಿಸಿದ್ದರು.
ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…
ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…