ಡಾ|| ಬಿ.ಆರ್. ಅಂಬೇಡ್ಕರ್‌ ಅವರ 135ನೇ ಜನ್ಮ ದಿನಾಚರಣೆ: ಮಾದಿಗ ಮಹಾಸಭಾ ವತಿಯಿಂದ ಬೈಕ್ ರ್ಯಾಲಿ, ಬಾಬಾ ಸಾಹೇಬರಿಗೆ ಮಾಲಾರ್ಪಣೆ

ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ|| ಬಿ.ಆರ್. ಅಂಬೇಡ್ಕರ್‌ ಅವರ 135ನೇ ಜನ್ಮ ದಿನಾಚರಣೆ ಅಂಗವಾಗಿ ಮಾದಿಗ ಮಹಾಸಭಾ ವತಿಯಿಂದ ಏ.14ರ ಮಂಗಳವಾರದಂದು ರಾಜಾನುಕುಂಟೆಯಿಂದ ಯಲಹಂಕದವರೆಗೆ ಬೈಕ್ ರ್ಯಾಲಿ ಮೂಲಕ ತೆರಳಿ ಡಾ|| ಬಿ.ಆರ್. ಅಂಬೇಡ್ಕರ್‌ ಅವರ ಪ್ರತಿಮೆಗೆ ಪುಷ್ಪಮಾಲೆ ಹಾಕುವ ಮೂಲಕ‌ ಗೌರವ ಸಲ್ಲಿಸಲಾಯಿತು.

ಬೈಕ್ ರ್ಯಾಲಿಯಲ್ಲಿ ನೂರಾರು ಮಂದಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು..

ಈ ವೇಳೆ ಎಸ್ ಎ ಮೂರ್ತಿ ಸಾದೇನಹಳ್ಳಿ, ವೆಂಕಟೇಶ್ ಲಿಂಗನಹಳ್ಳಿ, ಸೋಲದೇವನಹಳ್ಳಿ ವೆಂಕಟೇಶ್, ಮುನಿರಾಜು ಐವರ ಕಂಡಪುರ, ನಾಗೇಶ್ ವೀರ ಸಾಗರ, ಸುರೇಶ್ ಅವಲಳ್ಳಿ, ಮೋನಿದಾಸಪ್ಪ ಮಾರಸಂದ್ರ,  ಚಲಪತಿ ಪಿಳ್ಳಿ ಮಾರಸಂದ್ರ, ರವಿಕುಮಾರ್ ದಿಬ್ಬೂರು, ನರಸಿಂಹಮೂರ್ತಿ ಸೊನ್ನೇನಹಳ್ಳಿ, ಪ್ರತಾಪ್ ಕುಂಬಾರಹಳ್ಳಿ, ಶಶಿಕುಮಾರ್ ಎಸ್ ಆರ್ ರಾಮಗೊಂಡನಹಳ್ಳಿ, ಪ್ರಭಾಕರ್ ಎಸ್ ಆರ್, ಪ್ರಕಾಶ್ ಎಸ್ ಕೆ, ಎಸ್ ಪಿ ನಾಗೇಶ್, ಆನಂದ್ ಎಸ್ ಪಿ, ಮಾರುತಿ ಎಸ್ಎಂ, ಮುನಿರಾಜು ಚೋಟ ಸಾಧೇನಹಳ್ಳಿ, ಸಭೆಯಲ್ಲಿ ಎಲ್ಲಾ ಮಾದಿಗ ಮುಖಂಡರುಗಳು ಭಾಗವಹಿಸಿದ್ದರು.

Ramesh Babu

Journalist

Recent Posts

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

3 hours ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

6 hours ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

18 hours ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

19 hours ago

ಜೂ. 20 ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅರಂಭ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…

21 hours ago

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ

  ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…

24 hours ago