ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ|| ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ ಅಂಗವಾಗಿ ಮಾದಿಗ ಮಹಾಸಭಾ ವತಿಯಿಂದ ಏ.14ರ ಮಂಗಳವಾರದಂದು ರಾಜಾನುಕುಂಟೆಯಿಂದ ಯಲಹಂಕದವರೆಗೆ ಬೈಕ್ ರ್ಯಾಲಿ ಮೂಲಕ ತೆರಳಿ ಡಾ|| ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಪುಷ್ಪಮಾಲೆ ಹಾಕುವ ಮೂಲಕ ಗೌರವ ಸಲ್ಲಿಸಲಾಯಿತು.
ಬೈಕ್ ರ್ಯಾಲಿಯಲ್ಲಿ ನೂರಾರು ಮಂದಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು..
ಈ ವೇಳೆ ಎಸ್ ಎ ಮೂರ್ತಿ ಸಾದೇನಹಳ್ಳಿ, ವೆಂಕಟೇಶ್ ಲಿಂಗನಹಳ್ಳಿ, ಸೋಲದೇವನಹಳ್ಳಿ ವೆಂಕಟೇಶ್, ಮುನಿರಾಜು ಐವರ ಕಂಡಪುರ, ನಾಗೇಶ್ ವೀರ ಸಾಗರ, ಸುರೇಶ್ ಅವಲಳ್ಳಿ, ಮೋನಿದಾಸಪ್ಪ ಮಾರಸಂದ್ರ, ಚಲಪತಿ ಪಿಳ್ಳಿ ಮಾರಸಂದ್ರ, ರವಿಕುಮಾರ್ ದಿಬ್ಬೂರು, ನರಸಿಂಹಮೂರ್ತಿ ಸೊನ್ನೇನಹಳ್ಳಿ, ಪ್ರತಾಪ್ ಕುಂಬಾರಹಳ್ಳಿ, ಶಶಿಕುಮಾರ್ ಎಸ್ ಆರ್ ರಾಮಗೊಂಡನಹಳ್ಳಿ, ಪ್ರಭಾಕರ್ ಎಸ್ ಆರ್, ಪ್ರಕಾಶ್ ಎಸ್ ಕೆ, ಎಸ್ ಪಿ ನಾಗೇಶ್, ಆನಂದ್ ಎಸ್ ಪಿ, ಮಾರುತಿ ಎಸ್ಎಂ, ಮುನಿರಾಜು ಚೋಟ ಸಾಧೇನಹಳ್ಳಿ, ಸಭೆಯಲ್ಲಿ ಎಲ್ಲಾ ಮಾದಿಗ ಮುಖಂಡರುಗಳು ಭಾಗವಹಿಸಿದ್ದರು.
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…