ತಾಲೂಕಿನ ಸಾಸಲು ಹೋಬಳಿಯ ಡಾ.ಬಿ.ಆರ್.ಅಂಬೇಡ್ಕರ್ ಪ್ರೌಢಶಾಲೆಯ 2006-07ನೇ ಸಾಲಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಂದ ಗುರುವಂದನಾ ಮತ್ತು ಸ್ನೇಹಕೂಟ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.
ಇದು ಐತಿಹಾಸಿಕ ಕ್ಷಣ. ಶಾಲೆ ಸ್ಥಾಪನೆ ಆಗಿ 45 ವರ್ಷಗಳೇ ಕಳೆದಿವೆ. ಆದರೆ, ಇಂತಹ ಒಂದು ಉತ್ತಮ ಕಾರ್ಯಕ್ರಮ ಯಾವ ವರ್ಷದ ವಿದ್ಯಾರ್ಥಿಗಳು ಮಾಡಿಲ್ಲ.
ನಮಗೆಲ್ಲ 18 ವರ್ಷದ ನಂತರ ನಿಮ್ಮನ್ನು ನೋಡಿ ಮಾತನಾಡಿದ್ದು ಹೇಳಲಾಗದಷ್ಟು ಸಂತೋಷವಾಯಿತು….ನಿಮಗೆಲ್ಲಾ ತುಂಬಾ ಧನ್ಯವಾದಗಳು ಎಂದು ಶಿಕ್ಷಕ ವೃಂದದವರು ತಿಳಿಸಿದರು.
ಕಳೆದ ವರ್ಷ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ 3 ವಿದ್ಯಾರ್ಥಿಗಳಿಗೆ ಸನ್ಮಾನ ಮತ್ತು ಕೊಡುಗೆ ನೀಡಲಾಯಿತು.
ಈ ವೇಳೆ ಮಂಜುನಾಥ್, ಬಸವರಾಜ್, ಲಕ್ಷ್ಮಣ್, ಶಿವಣ್ಣ, ನರಸಿಂಹಮೂರ್ತಿ, ದಕ್ಷಿಣ ಮೂರ್ತಿ, ವೀರಪ್ಪ, ರಂಗಶ್ಯಾಮಯ್ಯ, ರಂಗೇಗೌಡ, ಹನುಮಂತರಾಯಪ್ಪ, ಗಂಗಣ್ಣ, ಚಂದ್ರಪ್ಪ, ಮಧುಸೂಧನ್, ದೇವರಾಜಯ್ಯ ಸೇರಿದಂತೆ ಶಾಲೆಯ ಹಾಲಿ ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು ಇದ್ದರು.
ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ...? ವಾರ್ಡ್ ನಂ.: 1 ಹೆಸರು: ಶ್ವೇತಾ…
ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಮತದಾನ ಡಿ.21ರಂದು ನಡೆದಿತ್ತು. ಇಂದು (ಡಿ.24)ರಂದು ಮತ ಎಣಿಕೆ ನಡೆದಿದ್ದು, ಬಿಜೆಪಿ 14, ಕಾಂಗ್ರೆಸ್…
ಮರ್ಯಾದಾ ಹತ್ಯೆ........ ಕ್ಷಮಿಸಿ ಬಿಡು ಮಾನ್ಯ ಎಂಬ ಹುಬ್ಬಳ್ಳಿ ಹತ್ತಿರದ ನನ್ನ ಗರ್ಭಿಣಿ ತಂಗಿಯೇ..... ನಮ್ಮದೇ ದೇಶದ, ನಮ್ಮದೇ…
ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…
ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…