ತಾಲೂಕಿನ ಸಾಸಲು ಹೋಬಳಿಯ ಡಾ.ಬಿ.ಆರ್.ಅಂಬೇಡ್ಕರ್ ಪ್ರೌಢಶಾಲೆಯ 2006-07ನೇ ಸಾಲಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಂದ ಗುರುವಂದನಾ ಮತ್ತು ಸ್ನೇಹಕೂಟ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.
ಇದು ಐತಿಹಾಸಿಕ ಕ್ಷಣ. ಶಾಲೆ ಸ್ಥಾಪನೆ ಆಗಿ 45 ವರ್ಷಗಳೇ ಕಳೆದಿವೆ. ಆದರೆ, ಇಂತಹ ಒಂದು ಉತ್ತಮ ಕಾರ್ಯಕ್ರಮ ಯಾವ ವರ್ಷದ ವಿದ್ಯಾರ್ಥಿಗಳು ಮಾಡಿಲ್ಲ.
ನಮಗೆಲ್ಲ 18 ವರ್ಷದ ನಂತರ ನಿಮ್ಮನ್ನು ನೋಡಿ ಮಾತನಾಡಿದ್ದು ಹೇಳಲಾಗದಷ್ಟು ಸಂತೋಷವಾಯಿತು….ನಿಮಗೆಲ್ಲಾ ತುಂಬಾ ಧನ್ಯವಾದಗಳು ಎಂದು ಶಿಕ್ಷಕ ವೃಂದದವರು ತಿಳಿಸಿದರು.
ಕಳೆದ ವರ್ಷ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ 3 ವಿದ್ಯಾರ್ಥಿಗಳಿಗೆ ಸನ್ಮಾನ ಮತ್ತು ಕೊಡುಗೆ ನೀಡಲಾಯಿತು.
ಈ ವೇಳೆ ಮಂಜುನಾಥ್, ಬಸವರಾಜ್, ಲಕ್ಷ್ಮಣ್, ಶಿವಣ್ಣ, ನರಸಿಂಹಮೂರ್ತಿ, ದಕ್ಷಿಣ ಮೂರ್ತಿ, ವೀರಪ್ಪ, ರಂಗಶ್ಯಾಮಯ್ಯ, ರಂಗೇಗೌಡ, ಹನುಮಂತರಾಯಪ್ಪ, ಗಂಗಣ್ಣ, ಚಂದ್ರಪ್ಪ, ಮಧುಸೂಧನ್, ದೇವರಾಜಯ್ಯ ಸೇರಿದಂತೆ ಶಾಲೆಯ ಹಾಲಿ ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು ಇದ್ದರು.
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…
ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…
ಗೌರಿ-ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿ ಸುವ್ಯವಸ್ಥೆ ಕಾಪಾಡುವುದರ ಜೊತೆಗೆ, ಸಾರ್ವಜನಿಕರು ಪರಿಸರಸ್ನೇಹಿಯಾಗಿ ಹಬ್ಬವನ್ನು…
ಬೆಂಗಳೂರು ಗ್ರಾಮಾಂತರ: ಬರದ ಪರಿಣಾಮ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಮಾತ್ರ ಸೀಮಿತವಾಗಿಲ್ಲ. ಜೇನು ಕೃಷಿಯ ಮೇಲೂ ಬರದ ಛಾಯೆ…