ತಾಲೂಕಿನ ಸಾಸಲು ಹೋಬಳಿಯ ಡಾ.ಬಿ.ಆರ್.ಅಂಬೇಡ್ಕರ್ ಪ್ರೌಢಶಾಲೆಯ 2006-07ನೇ ಸಾಲಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಂದ ಗುರುವಂದನಾ ಮತ್ತು ಸ್ನೇಹಕೂಟ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.
ಇದು ಐತಿಹಾಸಿಕ ಕ್ಷಣ. ಶಾಲೆ ಸ್ಥಾಪನೆ ಆಗಿ 45 ವರ್ಷಗಳೇ ಕಳೆದಿವೆ. ಆದರೆ, ಇಂತಹ ಒಂದು ಉತ್ತಮ ಕಾರ್ಯಕ್ರಮ ಯಾವ ವರ್ಷದ ವಿದ್ಯಾರ್ಥಿಗಳು ಮಾಡಿಲ್ಲ.
ನಮಗೆಲ್ಲ 18 ವರ್ಷದ ನಂತರ ನಿಮ್ಮನ್ನು ನೋಡಿ ಮಾತನಾಡಿದ್ದು ಹೇಳಲಾಗದಷ್ಟು ಸಂತೋಷವಾಯಿತು….ನಿಮಗೆಲ್ಲಾ ತುಂಬಾ ಧನ್ಯವಾದಗಳು ಎಂದು ಶಿಕ್ಷಕ ವೃಂದದವರು ತಿಳಿಸಿದರು.
ಕಳೆದ ವರ್ಷ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ 3 ವಿದ್ಯಾರ್ಥಿಗಳಿಗೆ ಸನ್ಮಾನ ಮತ್ತು ಕೊಡುಗೆ ನೀಡಲಾಯಿತು.
ಈ ವೇಳೆ ಮಂಜುನಾಥ್, ಬಸವರಾಜ್, ಲಕ್ಷ್ಮಣ್, ಶಿವಣ್ಣ, ನರಸಿಂಹಮೂರ್ತಿ, ದಕ್ಷಿಣ ಮೂರ್ತಿ, ವೀರಪ್ಪ, ರಂಗಶ್ಯಾಮಯ್ಯ, ರಂಗೇಗೌಡ, ಹನುಮಂತರಾಯಪ್ಪ, ಗಂಗಣ್ಣ, ಚಂದ್ರಪ್ಪ, ಮಧುಸೂಧನ್, ದೇವರಾಜಯ್ಯ ಸೇರಿದಂತೆ ಶಾಲೆಯ ಹಾಲಿ ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು ಇದ್ದರು.
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…