ತಾಲೂಕಿನ ಮಧುರೆ ಹೋಬಳಿ ಕಾಡನೂರು ಗ್ರಾಮ ಪಂಚಾಯಿತಿಯ ಮದಗೊಂಡನಹಳ್ಳಿ ಗ್ರಾಮದಲ್ಲಿ ಹಲವು ವರ್ಷಗಳ ಬೇಡಿಕೆಯನ್ನು ಈಡೇರಿಸಿದ ಶಾಸಕ ಧೀರಜ್ ಮುನಿರಾಜ್.
ಈ ಗ್ರಾಮದಲ್ಲಿ ಅಂಬೇಡ್ಕರ್ ಭವನ ನಿರ್ಮಿಸುವಂತೆ ಕಳೆದ 25 ವರ್ಷಗಳ ಗ್ರಾಮಸ್ಥರ ಪ್ರಯತ್ನ ಜೊತೆಗೆ ವಿಧಾನಸಭಾ ಚುನಾವಣೆಗೂ ಮುಂಚೆ ಮಾತು ಕೊಟ್ಟಂತೆ ಧೀರಜ್ ಮುನಿರಾಜ್ ಮಂಜೂರು ಮಾಡಿಸಿದ್ದಾರೆ.
ಇಂದು ಚಿಕ್ಕಳ್ಳಾಪುರ ಲೋಕಸಭಾ ಸದಸ್ಯ ಡಾ.ಕೆ.ಸುಧಾಕರ್ ಹಾಗೂ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜ್ ಅವರು ಗುದ್ದಲಿ ಪೂಜೆ ನೆರವೇರಿಸಿದರು.
ಈ ವೇಳೆ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಪ್ರಸನ್ನ ಕುಮಾರ್, ಮಾಜಿ ಯೋಜನಾ ಪ್ರಾಧಿಕಾರದ ನಿರ್ದೇಶಕ ಆನಂದ್ ಮೂರ್ತಿ, ಮಾಜಿ ಪಿಎಲ್ ಡಿ ಬ್ಯಾಂಕ್ ನಿರ್ದೇಶಕ ರಾಜಗೋಪಾಲ್, ಕಾಡನೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಮನು.ಎನ್.ಆರ್, ಕಾಡನೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಚಂದ್ರಶೇಖರ್, ಸದಸ್ಯ ಗೋಪಾಲಕೃಷ್ಣಯ್ಯ, ಉಪಾಧ್ಯಕ್ಷೆ ಮಂಗಳಮ್ಮ ಮುನಿರಾಜು, ಗ್ರಾಮ ಪಂಚಾಯತಿ ಸದಸ್ಯ ಭೈರ ಹನುಮಗೌಡ, ಗ್ರಾಮದ ಮುಖಂಡ ಶ್ರೀನಿವಾಸ್ ಲೋಕೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಸ್ವಸ್ತಿಶ್ರೀ ವಿಜಯಾಭ್ಯುದಯ ಶಾಲಿವಾಹನ ಶಕ ವರ್ಷಂಗಳು 1946ಕ್ಕೆ ಸರಿಯಾದ…
ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…
ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…
ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ...? ವಾರ್ಡ್ ನಂ.: 1 ಹೆಸರು: ಶ್ವೇತಾ…
ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಮತದಾನ ಡಿ.21ರಂದು ನಡೆದಿತ್ತು. ಇಂದು (ಡಿ.24)ರಂದು ಮತ ಎಣಿಕೆ ನಡೆದಿದ್ದು, ಬಿಜೆಪಿ 14, ಕಾಂಗ್ರೆಸ್…
ಮರ್ಯಾದಾ ಹತ್ಯೆ........ ಕ್ಷಮಿಸಿ ಬಿಡು ಮಾನ್ಯ ಎಂಬ ಹುಬ್ಬಳ್ಳಿ ಹತ್ತಿರದ ನನ್ನ ಗರ್ಭಿಣಿ ತಂಗಿಯೇ..... ನಮ್ಮದೇ ದೇಶದ, ನಮ್ಮದೇ…