ತಾಲೂಕಿನ ಮಧುರೆ ಹೋಬಳಿ ಕಾಡನೂರು ಗ್ರಾಮ ಪಂಚಾಯಿತಿಯ ಮದಗೊಂಡನಹಳ್ಳಿ ಗ್ರಾಮದಲ್ಲಿ ಹಲವು ವರ್ಷಗಳ ಬೇಡಿಕೆಯನ್ನು ಈಡೇರಿಸಿದ ಶಾಸಕ ಧೀರಜ್ ಮುನಿರಾಜ್.
ಈ ಗ್ರಾಮದಲ್ಲಿ ಅಂಬೇಡ್ಕರ್ ಭವನ ನಿರ್ಮಿಸುವಂತೆ ಕಳೆದ 25 ವರ್ಷಗಳ ಗ್ರಾಮಸ್ಥರ ಪ್ರಯತ್ನ ಜೊತೆಗೆ ವಿಧಾನಸಭಾ ಚುನಾವಣೆಗೂ ಮುಂಚೆ ಮಾತು ಕೊಟ್ಟಂತೆ ಧೀರಜ್ ಮುನಿರಾಜ್ ಮಂಜೂರು ಮಾಡಿಸಿದ್ದಾರೆ.
ಇಂದು ಚಿಕ್ಕಳ್ಳಾಪುರ ಲೋಕಸಭಾ ಸದಸ್ಯ ಡಾ.ಕೆ.ಸುಧಾಕರ್ ಹಾಗೂ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜ್ ಅವರು ಗುದ್ದಲಿ ಪೂಜೆ ನೆರವೇರಿಸಿದರು.
ಈ ವೇಳೆ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಪ್ರಸನ್ನ ಕುಮಾರ್, ಮಾಜಿ ಯೋಜನಾ ಪ್ರಾಧಿಕಾರದ ನಿರ್ದೇಶಕ ಆನಂದ್ ಮೂರ್ತಿ, ಮಾಜಿ ಪಿಎಲ್ ಡಿ ಬ್ಯಾಂಕ್ ನಿರ್ದೇಶಕ ರಾಜಗೋಪಾಲ್, ಕಾಡನೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಮನು.ಎನ್.ಆರ್, ಕಾಡನೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಚಂದ್ರಶೇಖರ್, ಸದಸ್ಯ ಗೋಪಾಲಕೃಷ್ಣಯ್ಯ, ಉಪಾಧ್ಯಕ್ಷೆ ಮಂಗಳಮ್ಮ ಮುನಿರಾಜು, ಗ್ರಾಮ ಪಂಚಾಯತಿ ಸದಸ್ಯ ಭೈರ ಹನುಮಗೌಡ, ಗ್ರಾಮದ ಮುಖಂಡ ಶ್ರೀನಿವಾಸ್ ಲೋಕೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…