ತಾಲೂಕಿನ ಮಧುರೆ ಹೋಬಳಿ ಕಾಡನೂರು ಗ್ರಾಮ ಪಂಚಾಯಿತಿಯ ಮದಗೊಂಡನಹಳ್ಳಿ ಗ್ರಾಮದಲ್ಲಿ ಹಲವು ವರ್ಷಗಳ ಬೇಡಿಕೆಯನ್ನು ಈಡೇರಿಸಿದ ಶಾಸಕ ಧೀರಜ್ ಮುನಿರಾಜ್.
ಈ ಗ್ರಾಮದಲ್ಲಿ ಅಂಬೇಡ್ಕರ್ ಭವನ ನಿರ್ಮಿಸುವಂತೆ ಕಳೆದ 25 ವರ್ಷಗಳ ಗ್ರಾಮಸ್ಥರ ಪ್ರಯತ್ನ ಜೊತೆಗೆ ವಿಧಾನಸಭಾ ಚುನಾವಣೆಗೂ ಮುಂಚೆ ಮಾತು ಕೊಟ್ಟಂತೆ ಧೀರಜ್ ಮುನಿರಾಜ್ ಮಂಜೂರು ಮಾಡಿಸಿದ್ದಾರೆ.
ಇಂದು ಚಿಕ್ಕಳ್ಳಾಪುರ ಲೋಕಸಭಾ ಸದಸ್ಯ ಡಾ.ಕೆ.ಸುಧಾಕರ್ ಹಾಗೂ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜ್ ಅವರು ಗುದ್ದಲಿ ಪೂಜೆ ನೆರವೇರಿಸಿದರು.
ಈ ವೇಳೆ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಪ್ರಸನ್ನ ಕುಮಾರ್, ಮಾಜಿ ಯೋಜನಾ ಪ್ರಾಧಿಕಾರದ ನಿರ್ದೇಶಕ ಆನಂದ್ ಮೂರ್ತಿ, ಮಾಜಿ ಪಿಎಲ್ ಡಿ ಬ್ಯಾಂಕ್ ನಿರ್ದೇಶಕ ರಾಜಗೋಪಾಲ್, ಕಾಡನೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಮನು.ಎನ್.ಆರ್, ಕಾಡನೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಚಂದ್ರಶೇಖರ್, ಸದಸ್ಯ ಗೋಪಾಲಕೃಷ್ಣಯ್ಯ, ಉಪಾಧ್ಯಕ್ಷೆ ಮಂಗಳಮ್ಮ ಮುನಿರಾಜು, ಗ್ರಾಮ ಪಂಚಾಯತಿ ಸದಸ್ಯ ಭೈರ ಹನುಮಗೌಡ, ಗ್ರಾಮದ ಮುಖಂಡ ಶ್ರೀನಿವಾಸ್ ಲೋಕೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…