1927, ಡಿಸೆಂಬರ್ 25ರಂದು ಡಾ.ಬಿ.ಆರ್. ಅಂಬೇಡ್ಕರ್ ರವರು ಮನುಸ್ಮೃತಿ ಸುಡುವ ಮೂಲಕ ಶೋಷಿತರ ಪರವಾಗಿ ಧ್ವನಿ ಎತ್ತಿದರು, ಇದರ ನೆನಪಿಗಾಗಿ ನಗರದಲ್ಲಿ ದಲಿತ ಸಂಘಟನೆಗಳು ಮನುಸ್ಮೃತಿ ಸುಟ್ಟು ಸಂವಿಧಾನ ಓದಿದರು.
ನಗರದ ಹಳೆ ಬಸ್ ನಿಲ್ದಾಣದ ಸಿದ್ದಲಿಂಗಯ್ಯ ವೃತ್ತದ ಬಳಿ ಇರುವ ಡಾ. ಬಿ ಆರ್ ಅಂಬೇಡ್ಕರ್ ಅವರ ಪ್ರತಿಮೆ ಮುಂದೆ ಇಂದು ಸಂವಿಧಾನ ಓದು ಮತ್ತು ಪ್ರಮಾಣ ಕಾರ್ಯಕ್ರಮವನ್ನು ಪ್ರಗತಿಪರ ಮತ್ತು ದಲಿತಪರ ಸಂಘಟನೆಗಳ ವತಿಯಿಂದ ಹಮ್ಮಿಕೊಳ್ಳಲಾಗಿತ್ತು. ಡಿಸೆಂಬರ್ 25 ಡಾ.ಬಿ.ಆರ್.ಅಂಬೇಡ್ಕರ್ ಅವರು ಮನುಸ್ಮೃತಿ ಸುಟ್ಟ ದಿನದ ನೆನಪಿಸುವ ಸಲುವಾಗಿ ಬಾಬಾಸಾಹೇಬರ ಪ್ರತಿಮೆ ಮುಂದೆ ಮನುಸ್ಮೃತಿ ಸುಟ್ಟು ಸಂವಿಧಾನದ ಪೀಠಿಕೆ ಓದಿ ಪ್ರಮಾಣ ಮಾಡುವ ಕಾರ್ಯ ನಡೆಸಲಾಯಿತು.
ಈ ಕಾರ್ಯಕ್ರಮದಲ್ಲಿ ತಾಲ್ಲೂಕಿನ ದಲಿತ ಮುಖಂಡರು,ಪ್ರಗತಿಪರ ಚಿಂತಕರು ಸಾರ್ವಜನಿಕರು ಭಾಗವಹಿಸಿದ್ದರು.
ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…
ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…
ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…
ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…
ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…